AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್

James Movie: ಸ್ಯಾಂಡಲ್​ವುಡ್ ಕಲಾವಿದ ಅವಿನಾಶ್ ನಿಧನದ ಕುರಿತು ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅಂತಹ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿ ನಟ ಟಿವಿ9ಗೆ ಮಾಹಿತಿ ನೀಡಿದ್ದಾರೆ.

Avinash: ಸಾವಿನ ಕುರಿತು ಸುಳ್ಳುಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ನಟ ಅವಿನಾಶ್
ನಟ ಅವಿನಾಶ್
TV9 Web
| Edited By: |

Updated on:Jan 05, 2022 | 6:28 PM

Share

ಸ್ಯಾಂಡಲ್​ವುಡ್ ಹಿರಿಯ ನಟ ಅವಿನಾಶ್ ತಮ್ಮ ಪಾತ್ರ ಪೋಷಣೆಯಿಂದ ಅಪಾರ ಅಭಿಮಾನಿ ಬಳಗ ಸಂಪಾದಿಸಿರುವ ನಟ. ಪೋಷಕ ಪಾತ್ರದಿಂದ ಹಿಡಿದು ಖಳನಾಯಕನ ಪಾತ್ರದವರೆಗೆ ಅವರು ಅಬ್ಬರಿಸಿದ್ದಾರೆ. ಕಲಾತ್ಮಕ ಚಿತ್ರಗಳಲ್ಲಿ ಬಣ್ಣಹಚ್ಚಿ ಅಪಾರ ಮನ್ನಣೆಯನ್ನೂ ಪಡೆದಿದ್ದಾರೆ. ಆದರೆ ಯಾರೋ ಕಿಡಿಗೇಡಿಗಳು ಅವಿನಾಶ್ ಇನ್ನಿಲ್ಲ ಎಂಬ ಸುದ್ದಿ ಹರಡಿಸಿದ್ದರು. ಇದು ಅಭಿಮಾನಿಗಳಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಈ ಕುರಿತು ನಟ ಅವಿನಾಶ್ ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ ಈ ಕುರಿತು ಸೈಬರ್ ಕ್ರೈಂಗೆ ದೂರು ನೀಡಿದ್ದೇನೆ ಎಂದು ಹೇಳಿದ್ದಾರೆ.

ಅವಿನಾಶ್‌‌ ಸುಳ್ಳು ಸುದ್ದಿಯ ಕುರಿತು ಪ್ರತಿಕ್ರಿಯಿಸಿದ್ದು, ‘‘ಆರಾಮವಾಗಿದ್ದೇನೆ. ಬೆಳಗ್ಗೆ ವರ್ಕೌಟ್ ಮಾಡಿದ್ದೇನೆ’’ ಎಂದಿದ್ದಾರೆ. ಅಲ್ಲದೇ ಇಂತಹ ಸುದ್ದಿ ಹರಿದಾಡಿದ್ದರ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡಿರುವುದಾಗಿಯೂ ನಟ ತಿಳಿಸಿದ್ದಾರೆ. ಈ ಮೂಲಕ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಲು ಮುಂದಾಗಿದ್ದಾರೆ.

ಜೇಮ್ಸ್ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವ ಅವಿನಾಶ್: ಪ್ರಸ್ತುತ ‘ಜೇಮ್ಸ್’ ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿರುವುದಾಗಿ ಅವಿನಾಶ್ ತಿಳಿಸಿದ್ದಾರೆ. ಪುನೀತ್ ನಟನೆಯ ಕೊನೆಯ ಚಿತ್ರ ಇದಾಗಿತ್ತು. ಇದೀಗ ಚಿತ್ರತಂಡ ಶೂಟಿಂಗ್ ನಡೆಸುತ್ತಿದ್ದು, ಚಿತ್ರ ಮುಕ್ತಾಯದ ಹಂತದಲ್ಲಿದೆ. ನಟ ಅವಿನಾಶ್ ಈ ಕುರಿತು ಮಾತನಾಡಿ, ಅಪ್ಪು ಇಲ್ಲದೇ ಶೂಟಿಂಗ್ ಮಾಡೋದು ಕಷ್ಟವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:

Ek Love Ya: ಸ್ಯಾಂಡಲ್​ವುಡ್​ಗೆ ಕೊರೊನಾತಂಕ; ಬಹುನಿರೀಕ್ಷಿತ ‘ಏಕ್​ ಲವ್ ಯಾ’ ರಿಲೀಸ್ ಮುಂದೂಡಿಕೆ

ಮನೆಯಲ್ಲಿ ಕುಳಿತು ನೋಡಬಹುದು ‘ಪುಷ್ಪ’ ಚಿತ್ರ; ಅಮೇಜಾನ್​ ಪ್ರೈಮ್​ನಲ್ಲಿ ರಿಲೀಸ್​ಗೆ ದಿನಾಂಕ ನಿಗದಿ

Published On - 2:28 pm, Wed, 5 January 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ