AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ. ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, […]

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’
KUSHAL V
|

Updated on:Sep 01, 2020 | 2:41 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್

ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, ಅದೂ ಮೋಸ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ, ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’? ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://www.facebook.com/OfficialChetanAhimsaActor/posts/3576889209002364

Published On - 11:52 am, Tue, 1 September 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್