AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ. ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, […]

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’
KUSHAL V
|

Updated on:Sep 01, 2020 | 2:41 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್

ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, ಅದೂ ಮೋಸ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ, ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’? ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://www.facebook.com/OfficialChetanAhimsaActor/posts/3576889209002364

Published On - 11:52 am, Tue, 1 September 20

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ