AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ. ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, […]

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’
KUSHAL V
|

Updated on:Sep 01, 2020 | 2:41 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್

ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, ಅದೂ ಮೋಸ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ, ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’? ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://www.facebook.com/OfficialChetanAhimsaActor/posts/3576889209002364

Published On - 11:52 am, Tue, 1 September 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ