AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ. ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್ ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, […]

‘ಜೂಜು-ಮದ್ಯ-ಗುಟ್ಕಾ ಜಾಹೀರಾತು ನೀಡುವ Starಗಳದ್ದೂ ದುಷ್ಕೃತ್ಯ ಅಲ್ಲವೇ?’
KUSHAL V
|

Updated on:Sep 01, 2020 | 2:41 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಇರುವ ಬಗ್ಗೆ ಆರೋಪ ಪ್ರತ್ಯಾರೋಪ ಕೇಳಿಬರುತ್ತಿರುವ ಬೆನ್ನಲ್ಲೇ ಮೈನಾ ಸಿನಿಮಾ ಖ್ಯಾತಿಯ ಚೇತನ್ ಅವರು ನಟ ನಟಿಯರಿಗೆ ಮತ್ತೊಂದು ಪ್ರಮುಖ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: ನಟ ಚೇತನ್​ ಬಹುಶಃ ಪ್ರಧಾನಿ ಮೋದಿ ಬಗ್ಗೆ ಮಾತ್ನಾಡಿರಬೇಕು: ಸುದೀಪ್

ತಮ್ಮ ಫೇಸ್​ಬುಕ್​ ಖಾತೆಯಲ್ಲಿ ಈ ಕುರಿತು ಪೋಸ್ಟ್​ ಹಾಕಿರೋ ಚೇತನ್​ ಕೇವಲ ಹಣಕ್ಕಾಗಿ ಮದ್ಯ, ಗುಟ್ಕಾ, ಜೂಜು ಬಗ್ಗೆ ಜಾಹೀರಾತು ನೀಡುವ ‘ಸ್ಟಾರ್​’ಗಳದ್ದೂ ದುಷ್ಕೃತ್ಯವಲ್ಲವೇ? ಅವರ ಮೇಲೆ ಬೆರಳು ತೋರಿಸದಿರುವುದು ಸೋಜಿಗ, ಅದೂ ಮೋಸ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜೊತೆಗೆ, ಇವರು ಸಾಮಾಜಿಕ ದುಷ್ಕೃತ್ಯಗಳ ‘ರಾಯಭಾರಿಗಳಲ್ಲವೇ’? ಎಂದು ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://www.facebook.com/OfficialChetanAhimsaActor/posts/3576889209002364

Published On - 11:52 am, Tue, 1 September 20

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್