AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!

ಹೈದರಾಬಾದ್​ನಲ್ಲಿ ಇಂದು ರಾಬರ್ಟ್‌ ಪ್ರೀ ರಿಲೀಸ್ ಕಾರ್ಯಕ್ರಮ ಹಿನ್ನೆಲೆ ನಟ ದರ್ಶನ್​ಗೆ ಏರ್ಪೋರ್ಟ್​ನಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಹೈದರಾಬಾದ್​ನ ಫಿಲ್ಮ್ ನಗರ್ JRC ಕನ್ವೇನ್ಷನ್ ಹಾಲ್​ನಲ್ಲಿ ರಾಬರ್ಟ್ ಚಿತ್ರದ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಕಾರ್ಯಕ್ರಮಕ್ಕಾಗಿ ಹೈದರಾಬಾದ್​ ದಾಸ ದರ್ಶನ್ ಎಂಟ್ರಿ ಕೊಟ್ಟಿದ್ದಾರೆ.

ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!
ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್
ಆಯೇಷಾ ಬಾನು
ಆಯೇಷಾ ಬಾನು|

Updated on: Feb 26, 2021 | 10:35 AM

Share

ಟಾಲಿವುಡ್​ನಲ್ಲೂ ರಾಬರ್ಟ್ ದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹೈದರಾಬಾದ್​ನಲ್ಲಿ ರಾಬರ್ಟ್ ಪ್ರಿ ಲಾಂಚ್ ಇವೆಂಟ್ ಹೇಗಿರುತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಸದ್ಯ ನಟ ದರ್ಶನ್ ಹೈದರಾಬಾದ್ ಏರ್ಪೋರ್ಟ್​ಗೆ ಬಂದಿಳಿದಿದ್ದು ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಇಂದು ದರ್ಶನ್ ಹೈದರಾಬಾದ್​ನಲ್ಲಿ ನಡೆಯುವ ರಾಬರ್ಟ್ ಪ್ರಿ ಲಾಂಚ್ ಇವೆಂಟ್​ನಲ್ಲಿ ಭಾಗವಹಿಸಲಿದ್ದಾರೆ.

ಇಂದು ಸಂಜೆ 6 ಘಂಟೆ ನಂತರ ಹೈದರಾಬಾದ್​ನ ಫಿಲ್ಮ್ ನಗರದಲ್ಲಿ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಟಾಲಿವುಡ್ ನಿರ್ಮಾಪಕರು, ವಿತರಕರು ಭಾಗಿಯಾಗಲಿದ್ದಾರೆ. ಕಲರ್ ಫುಲ್ ಕಾರ್ಯಕ್ರಮದಲ್ಲಿ ಇಂದು ರಾಬರ್ಟ್ ತಂಡ ಕಮಾಲ್ ಮಾಡಲಿದೆ. ರವಿ ಶಂಕರ್, ರವಿ ಕಿಶನ್, ವಿನೋದ್ ಪ್ರಭಾಕರ್, ಜಗಪತಿಬಾಗು, ದೇವರಾಜ್, ಆಶಾ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಹಲವು ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ. ಕರ್ನಾಟಕದಿಂದಲೂ 50 ಬಸ್​ಗಳಲ್ಲಿ ದರ್ಶನ್ ಅಭಿಮಾನಿಗಳು ಹೈದರಾಬಾದ್​ಗೆ ತೆರಳಿದ್ದಾರೆ ಅನ್ನೋ ಮಾಹಿತಿ ಇದೆ. ದರ್ಶನ್ ಸಿನಿ ಜರ್ನಿಯಲ್ಲಿ ಪರಭಾಷೆ ನೆಲದಲ್ಲಿ ನಡೆಯುತ್ತಿರೋ ಅದ್ದೂರಿ ಕಾರ್ಯಕ್ರಮ ಇದಾಗಿದೆ.

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

ಇದನ್ನೂ ಓದಿ: D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ