AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!

ಹೈದರಾಬಾದ್​ನಲ್ಲಿ ಇಂದು ರಾಬರ್ಟ್‌ ಪ್ರೀ ರಿಲೀಸ್ ಕಾರ್ಯಕ್ರಮ ಹಿನ್ನೆಲೆ ನಟ ದರ್ಶನ್​ಗೆ ಏರ್ಪೋರ್ಟ್​ನಲ್ಲಿ ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ಹೈದರಾಬಾದ್​ನ ಫಿಲ್ಮ್ ನಗರ್ JRC ಕನ್ವೇನ್ಷನ್ ಹಾಲ್​ನಲ್ಲಿ ರಾಬರ್ಟ್ ಚಿತ್ರದ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ಕಾರ್ಯಕ್ರಮಕ್ಕಾಗಿ ಹೈದರಾಬಾದ್​ ದಾಸ ದರ್ಶನ್ ಎಂಟ್ರಿ ಕೊಟ್ಟಿದ್ದಾರೆ.

ರಾಬರ್ಟ್‌ ಪ್ರೀ ರಿಲೀಸ್.. ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಡಿ ಬಾಸ್ ದರ್ಶನ್!
ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್
Follow us
ಆಯೇಷಾ ಬಾನು
|

Updated on: Feb 26, 2021 | 10:35 AM

ಟಾಲಿವುಡ್​ನಲ್ಲೂ ರಾಬರ್ಟ್ ದರ್ಶನಕ್ಕೆ ಕೌಂಟ್ ಡೌನ್ ಶುರುವಾಗಿದೆ. ಹೈದರಾಬಾದ್​ನಲ್ಲಿ ರಾಬರ್ಟ್ ಪ್ರಿ ಲಾಂಚ್ ಇವೆಂಟ್ ಹೇಗಿರುತ್ತೆ ಅನ್ನೋ ಕುತೂಹಲ ಹೆಚ್ಚಾಗಿದೆ. ಸದ್ಯ ನಟ ದರ್ಶನ್ ಹೈದರಾಬಾದ್ ಏರ್ಪೋರ್ಟ್​ಗೆ ಬಂದಿಳಿದಿದ್ದು ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ. ಇಂದು ದರ್ಶನ್ ಹೈದರಾಬಾದ್​ನಲ್ಲಿ ನಡೆಯುವ ರಾಬರ್ಟ್ ಪ್ರಿ ಲಾಂಚ್ ಇವೆಂಟ್​ನಲ್ಲಿ ಭಾಗವಹಿಸಲಿದ್ದಾರೆ.

ಇಂದು ಸಂಜೆ 6 ಘಂಟೆ ನಂತರ ಹೈದರಾಬಾದ್​ನ ಫಿಲ್ಮ್ ನಗರದಲ್ಲಿ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮದಲ್ಲಿ ಟಾಲಿವುಡ್ ನಿರ್ಮಾಪಕರು, ವಿತರಕರು ಭಾಗಿಯಾಗಲಿದ್ದಾರೆ. ಕಲರ್ ಫುಲ್ ಕಾರ್ಯಕ್ರಮದಲ್ಲಿ ಇಂದು ರಾಬರ್ಟ್ ತಂಡ ಕಮಾಲ್ ಮಾಡಲಿದೆ. ರವಿ ಶಂಕರ್, ರವಿ ಕಿಶನ್, ವಿನೋದ್ ಪ್ರಭಾಕರ್, ಜಗಪತಿಬಾಗು, ದೇವರಾಜ್, ಆಶಾ ಭಟ್ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹಾಗೂ ಹಲವು ಅಭಿಮಾನಿಗಳು ಸಹ ಭಾಗಿಯಾಗಲಿದ್ದಾರೆ. ಕರ್ನಾಟಕದಿಂದಲೂ 50 ಬಸ್​ಗಳಲ್ಲಿ ದರ್ಶನ್ ಅಭಿಮಾನಿಗಳು ಹೈದರಾಬಾದ್​ಗೆ ತೆರಳಿದ್ದಾರೆ ಅನ್ನೋ ಮಾಹಿತಿ ಇದೆ. ದರ್ಶನ್ ಸಿನಿ ಜರ್ನಿಯಲ್ಲಿ ಪರಭಾಷೆ ನೆಲದಲ್ಲಿ ನಡೆಯುತ್ತಿರೋ ಅದ್ದೂರಿ ಕಾರ್ಯಕ್ರಮ ಇದಾಗಿದೆ.

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

Darshan arrived to hyderabad

ಹೈದರಾಬಾದ್​ಗೆ ಬಂದಿಳಿದ ಡಿ ಬಾಸ್ ದರ್ಶನ್

ಇದನ್ನೂ ಓದಿ: D Boss Darshan: ಜಮೀರ್​ ಅಹ್ಮದ್​ ಖಾನ್​ ಭವ್ಯ ಬಂಗಲೆಗೆ ಭೇಟಿ ನೀಡಿದ ಡಿ ಬಾಸ್​​ ದರ್ಶನ್​

ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಪಾಕ್ ಶೆಲ್ಲಿಂಗ್​ನಲ್ಲಿ ಗಾಯಗೊಂಡವರಿಗೆ ಸೇನಾ ವೈದ್ಯರಿಂದ ಚಿಕಿತ್ಸೆ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
ಮೈಸೂರು: ಸಫಾರಿ ವೇಳೆ ಕಬಿನಿ ಹಿನ್ನೀರಿನ ಬಳಿ ಕಾಡಾನೆ ಹಿಂಡು ಪ್ರತ್ಯಕ್ಷ
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ