AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚಾಲೆಂಜಿಂಗ್​ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಪೆಷಲ್ ವೀಕೆಂಡ್!

ಇಂದು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ರನ್ನು ಫೇಸ್​ಬುಕ್​ ಲೈವ್​ನಲ್ಲಿ ನೋಡಲು ಅಭಿಮಾನಿಗಳೆಲ್ಲಾ ಕಾತುರದಿಂದ ಕಾಯ್ತಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ದರ್ಶನ್​ ಅಭಿಮಾನಿಗಳಲ್ಲಿರುವ ಪ್ರಶ್ನೆಗಳಿಗೆ ಬ್ರೇಕ್​ ಬೀಳುತ್ತಾ?

ಇಂದು ಚಾಲೆಂಜಿಂಗ್​ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಪೆಷಲ್ ವೀಕೆಂಡ್!
ಚಾಲೆಂಜಿಂಗ್ ಸ್ಟಾರ್ ದರ್ಶನ್
shruti hegde
|

Updated on:Jan 10, 2021 | 10:08 AM

Share

ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ, ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಫೇಸ್​ಬುಕ್​ ಲೈವ್​ಗೆ ಬರ್ತಿದ್ದಾರಂತೆ. ಈ ನಿಟ್ಟಿನಲ್ಲಿ ಈ ವರ್ಷದ ಫೆಬ್ರವರಿ 16ಕ್ಕೆ ದರ್ಶನ್​ ಬರ್ತ್​ಡೇ ಸೆಲೆಬ್ರೇಶನ್​ಗೆ ಬ್ರೇಕ್​ ಬೀಳುತ್ತಾ ಎಂಬೆಲ್ಲಾ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.

ಯಶ್ ಬರ್ತ್ ಡೇ ನಂತರ ಚಾಲೆಂಜಿಂಗ್​ ಸ್ಟಾರ್​ ಹುಟ್ಟುಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈ ಹಿನ್ನೆಲೆಯಲ್ಲೇ ದರ್ಶನ್​ ಫೇಸ್​ಬುಕ್​ ಲೈವ್​ ಬರ್ತಿದ್ದು ಅಭಿಮಾನಿಗಳ ಗೊಂದಲಕ್ಕೆ ಇಂದು ಬ್ರೇಕ್​ ಬೀಳಲಿದೆ.

ತಮ್ಮ ಬರ್ತ್ ​ಡೇ ಕುರಿತು ದರ್ಶನ್​ ಹೇಳ್ತಾರಾ? ಇಲ್ಲವೇ ರಾಬರ್ಟ್ ಸಿನಿಮಾದ ರಿಲೀಸ್  ದಿನಾಂಕ ಹೇಳೋಕೆ ದರ್ಶನ್ ರೆಡಿಯಾಗಿದ್ದಾರಾ? ಎಂಬೆಲ್ಲಾ ಪ್ರಶ್ನೆಗಳು ಅಭಿಮಾನಿಗಳಿಗೆ ಎದುರಾಗಿದೆ. ಇದರಿಂದ, ಅಭಿಮಾನಿಗಳೆಲ್ಲ ದರ್ಶನ್​ರನ್ನು ಲೈವ್​ನಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಹಿಂದಿಗೆ ಸೇಲ್..

Published On - 8:44 am, Sun, 10 January 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?