AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚಾಲೆಂಜಿಂಗ್​ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಪೆಷಲ್ ವೀಕೆಂಡ್!

ಇಂದು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ರನ್ನು ಫೇಸ್​ಬುಕ್​ ಲೈವ್​ನಲ್ಲಿ ನೋಡಲು ಅಭಿಮಾನಿಗಳೆಲ್ಲಾ ಕಾತುರದಿಂದ ಕಾಯ್ತಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ದರ್ಶನ್​ ಅಭಿಮಾನಿಗಳಲ್ಲಿರುವ ಪ್ರಶ್ನೆಗಳಿಗೆ ಬ್ರೇಕ್​ ಬೀಳುತ್ತಾ?

ಇಂದು ಚಾಲೆಂಜಿಂಗ್​ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸ್ಪೆಷಲ್ ವೀಕೆಂಡ್!
ಚಾಲೆಂಜಿಂಗ್ ಸ್ಟಾರ್ ದರ್ಶನ್
shruti hegde
|

Updated on:Jan 10, 2021 | 10:08 AM

Share

ಬೆಂಗಳೂರು: ಇಂದು ಬೆಳಿಗ್ಗೆ 11 ಗಂಟೆಗೆ, ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಫೇಸ್​ಬುಕ್​ ಲೈವ್​ಗೆ ಬರ್ತಿದ್ದಾರಂತೆ. ಈ ನಿಟ್ಟಿನಲ್ಲಿ ಈ ವರ್ಷದ ಫೆಬ್ರವರಿ 16ಕ್ಕೆ ದರ್ಶನ್​ ಬರ್ತ್​ಡೇ ಸೆಲೆಬ್ರೇಶನ್​ಗೆ ಬ್ರೇಕ್​ ಬೀಳುತ್ತಾ ಎಂಬೆಲ್ಲಾ ಗೊಂದಲದಲ್ಲಿ ಅಭಿಮಾನಿಗಳಿದ್ದಾರೆ.

ಯಶ್ ಬರ್ತ್ ಡೇ ನಂತರ ಚಾಲೆಂಜಿಂಗ್​ ಸ್ಟಾರ್​ ಹುಟ್ಟುಹಬ್ಬಕ್ಕೆ ಕೌಂಟ್ ಡೌನ್ ಶುರುವಾಗಿದೆ. ಈ ಹಿನ್ನೆಲೆಯಲ್ಲೇ ದರ್ಶನ್​ ಫೇಸ್​ಬುಕ್​ ಲೈವ್​ ಬರ್ತಿದ್ದು ಅಭಿಮಾನಿಗಳ ಗೊಂದಲಕ್ಕೆ ಇಂದು ಬ್ರೇಕ್​ ಬೀಳಲಿದೆ.

ತಮ್ಮ ಬರ್ತ್ ​ಡೇ ಕುರಿತು ದರ್ಶನ್​ ಹೇಳ್ತಾರಾ? ಇಲ್ಲವೇ ರಾಬರ್ಟ್ ಸಿನಿಮಾದ ರಿಲೀಸ್  ದಿನಾಂಕ ಹೇಳೋಕೆ ದರ್ಶನ್ ರೆಡಿಯಾಗಿದ್ದಾರಾ? ಎಂಬೆಲ್ಲಾ ಪ್ರಶ್ನೆಗಳು ಅಭಿಮಾನಿಗಳಿಗೆ ಎದುರಾಗಿದೆ. ಇದರಿಂದ, ಅಭಿಮಾನಿಗಳೆಲ್ಲ ದರ್ಶನ್​ರನ್ನು ಲೈವ್​ನಲ್ಲಿ ನೋಡಲು ಕಾತುರದಿಂದ ಕಾಯುತ್ತಿದ್ದಾರೆ.

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ಹಿಂದಿಗೆ ಸೇಲ್..

Published On - 8:44 am, Sun, 10 January 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ