AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು to ಕೇರಳ: ದೋಸ್ತಿಗಳೊಟ್ಟಿಗೆ ಬೈಕ್​ ರೈಡ್ ಹೊರಟ ‘ಜಗ್ಗು ದಾದ’ನ ನೋಡಲು ಮುಗಿಬಿದ್ದ ಫ್ಯಾನ್ಸ್​!

ನಿನ್ನೆ ಬೆಂಗಳೂರಿನಿಂದ ತಮ್ಮ ಸ್ನೇಹಿತರೊಂದಿಗೆ ಬೈಕ್​ ಟ್ರಿಪ್​ ಹೊರಟ ನಟ ದರ್ಶನ್​ ಜಿಲ್ಲೆಯಲ್ಲಿರುವ ತಮ್ಮ ಫಾರ್ಮ್​ಹೌಸ್​ ಬಂದು ತಲುಪಿದ್ದರು. ಇಂದು ಮತ್ತೆ ತಮ್ಮ ಪ್ರಯಾಣ ಮುಂದುವರಿಸಿದ ಜಗ್ಗು ದಾದಾ ಇಂದು ಬೈಕ್​ನಲ್ಲಿ ಕೇರಳದತ್ತ ಟ್ರಿಪ್ ಹೊರಟರು.

ಮೈಸೂರು to ಕೇರಳ: ದೋಸ್ತಿಗಳೊಟ್ಟಿಗೆ ಬೈಕ್​ ರೈಡ್ ಹೊರಟ ‘ಜಗ್ಗು ದಾದ’ನ ನೋಡಲು ಮುಗಿಬಿದ್ದ ಫ್ಯಾನ್ಸ್​!
ದೋಸ್ತಿಗಳೊಟ್ಟಿಗೆ ಬೈಕ್​ ರೈಡ್ ಹೊರಟ ‘ಯಜಮಾನ’ನ ನೋಡಲು ಮುಗಿಬಿದ್ದ ಫ್ಯಾನ್ಸ್​!
KUSHAL V
|

Updated on: Dec 19, 2020 | 12:38 PM

Share

ಮೈಸೂರು: ನಿನ್ನೆ ಬೆಂಗಳೂರಿನಿಂದ ತಮ್ಮ ಸ್ನೇಹಿತರೊಂದಿಗೆ ಬೈಕ್​ ಟ್ರಿಪ್​ ಹೊರಟ ನಟ ದರ್ಶನ್​ ಜಿಲ್ಲೆಯಲ್ಲಿರುವ ತಮ್ಮ ಫಾರ್ಮ್​ಹೌಸ್​ ಬಂದು ತಲುಪಿದ್ದರು. ಇಂದು ಮತ್ತೆ ತಮ್ಮ ಪ್ರಯಾಣ ಮುಂದುವರಿಸಿದ ಜಗ್ಗು ದಾದಾ ಬೈಕ್​ನಲ್ಲಿ ಕೇರಳದತ್ತ ಟ್ರಿಪ್ ಹೊರಟರು.

ಜಿಲ್ಲೆಯ ಟಿ.ನರಸೀಪುರ ರಸ್ತೆಯಲ್ಲಿರೋ ತೂಗುದೀಪ ಫಾರ್ಮ್​ನಿಂದ ಬೈಕ್​ನಲ್ಲಿ ಹೊರಟ ದಚ್ಚುಗೆ ನಟ ಪ್ರಜ್ವಲ್ ದೇವರಾಜ್, ಚಿಕ್ಕಣ್ಣ ಮತ್ತು ಹಲವಾರು ಕಲಾವಿದರು ಮತ್ತು ಗೆಳೆಯರು ಸಾಥ್​ಕೊಟ್ಟರು. ಈ ವೇಳೆ, ತಮ್ಮ ನೆಚ್ಚಿನ ನಟನ ಕಾಣಲು ದರ್ಶನ್​ ಅಭಿಮಾನಿಗಳು ಅವರ ಫಾರ್ಮ್​ಹೌಸ್​ ಬಳಿ ಕಿಕ್ಕಿರಿದು ನಿಂತರು. ಕೊನೆಗೂ ತಮ್ಮ ಫ್ಯಾನ್ಸ್​ನ ಸಂತೈಸಲು ದರ್ಶನ್​ ಗೇಟ್​ ಬಳಿ ಬಂದು ಎಲ್ಲರಿಗೆ ಕೈಬೀಸಿದರು.

ದರ್ಶನ್​ ತಮ್ಮ ಗೆಳೆಯರ ಜೊತೆ 20ಕ್ಕೂ ಹೆಚ್ಚು ಬೈಕ್​ಗಳಲ್ಲಿ ಕೇರಳ ಪ್ರವಾಸ ಹೊರಟಿದ್ದಾರೆ. ಸದ್ಯ, ಫಿಲಂ ಶೂಟಿಂಗ್​ನಿಂದ ಬ್ರೇಕ್​ ಪಡೆದ ಎಲ್ಲರೂ ರಿಲ್ಯಾಕ್ಸ್ ಮೂಡ್​ನಲ್ಲಿದ್ದಾರೆ.

ಬೈಕ್​ ಹತ್ತಿ ಕೇರಳದತ್ತ ಹೊರಟ ‘ಸಾರಥಿ’: ‘ಯಜಮಾನ’ನಿಗೆ ಚಿಕ್ಕಣ್ಣ, ಪ್ರಜ್ವಲ್​ ಸಾಥ್

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!