AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’
ದರ್ಶನ್​
KUSHAL V
|

Updated on:Jan 28, 2021 | 7:36 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಾಳೆ ಫಿಲಂ ಚೇಂಬರ್‌ಗೆ ನಟ ದರ್ಶನ್‌ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ, ಯಜಮಾನ ಹೊಸ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಭಾಷಿಗರ ದೌರ್ಜನ್ಯ ವಿರುದ್ಧ ಸಿಡಿದೆದ್ದ ‘ಯಜಮಾನ’ ನಾಳೆ ಬೆಳಗ್ಗೆ 11ಗಂಟೆ ಸುಮಾರಿಗೆ ಚೇಂಬರ್​ಗೆ ಆಗಮಿಸಲಿರೋ ದರ್ಶನ್ ತೆಲುಗು ಸಿನಿಮಾರಂಗದ ವಿರುದ್ಧ ದೂರು ದಾಖಲಿಸಲಿದ್ದಾರೆ.

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಕರ್ನಾಟದಲ್ಲಿ ತೆಲುಗಿನ ಯಾವ ಸಿನಿಮಾ, ಯಾವಾಗ ಬೇಕಾದ್ರೂ ರಿಲೀಸ್ ಮಾಡಿ ಸದ್ದು ಮಾಡುವ ಅವಕಾಶವಿದೆ ಎಂದು ದರ್ಶನ್​ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈಗ ಕನ್ನಡದ ಬಹುತೇಕ ಸಿನಿಮಾಗಳು ತೆಲುಗಿನಲ್ಲೂ ರಿಲೀಸ್ ಆಗ್ತಿವೆ. ರಾಬರ್ಟ್ ಕೂಡ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗ್ತಿದೆ. ತೆಲುಗು ಸಿನಿಮಾರಂಗದ ಈ ಹೊಸ ನೀತಿಯಿಂದ ಕನ್ನಡದ ಬಹುತೇಕ ಸಿನಿಮಾಗಳು ಸಂಕಷ್ಟಕ್ಕೆ ಈಡಾಗಲಿವೆ. ಹೀಗಾಗಿ, ನಮ್ಮಲ್ಲಿ ಕೂಡ ತೆಲುಗು ಸಿನಿಮಾಗಳನ್ನ ತಡೆಹಿಡಿಯಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸಬೇಕಿದೆ ಎಂಬುದು ದರ್ಶನ್ ಅವರ ಚಿಂತನೆ. ಹಾಗಾಗಿ, ಈ ಕುರಿತು, ನಾಳೆ ಫಿಲಂ ಚೇಂಬರ್​ನಲ್ಲಿ ದರ್ಶನ್​ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ

Published On - 7:27 pm, Thu, 28 January 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ