AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’
ದರ್ಶನ್​
KUSHAL V
|

Updated on:Jan 28, 2021 | 7:36 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಾಳೆ ಫಿಲಂ ಚೇಂಬರ್‌ಗೆ ನಟ ದರ್ಶನ್‌ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ, ಯಜಮಾನ ಹೊಸ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಭಾಷಿಗರ ದೌರ್ಜನ್ಯ ವಿರುದ್ಧ ಸಿಡಿದೆದ್ದ ‘ಯಜಮಾನ’ ನಾಳೆ ಬೆಳಗ್ಗೆ 11ಗಂಟೆ ಸುಮಾರಿಗೆ ಚೇಂಬರ್​ಗೆ ಆಗಮಿಸಲಿರೋ ದರ್ಶನ್ ತೆಲುಗು ಸಿನಿಮಾರಂಗದ ವಿರುದ್ಧ ದೂರು ದಾಖಲಿಸಲಿದ್ದಾರೆ.

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಕರ್ನಾಟದಲ್ಲಿ ತೆಲುಗಿನ ಯಾವ ಸಿನಿಮಾ, ಯಾವಾಗ ಬೇಕಾದ್ರೂ ರಿಲೀಸ್ ಮಾಡಿ ಸದ್ದು ಮಾಡುವ ಅವಕಾಶವಿದೆ ಎಂದು ದರ್ಶನ್​ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈಗ ಕನ್ನಡದ ಬಹುತೇಕ ಸಿನಿಮಾಗಳು ತೆಲುಗಿನಲ್ಲೂ ರಿಲೀಸ್ ಆಗ್ತಿವೆ. ರಾಬರ್ಟ್ ಕೂಡ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗ್ತಿದೆ. ತೆಲುಗು ಸಿನಿಮಾರಂಗದ ಈ ಹೊಸ ನೀತಿಯಿಂದ ಕನ್ನಡದ ಬಹುತೇಕ ಸಿನಿಮಾಗಳು ಸಂಕಷ್ಟಕ್ಕೆ ಈಡಾಗಲಿವೆ. ಹೀಗಾಗಿ, ನಮ್ಮಲ್ಲಿ ಕೂಡ ತೆಲುಗು ಸಿನಿಮಾಗಳನ್ನ ತಡೆಹಿಡಿಯಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸಬೇಕಿದೆ ಎಂಬುದು ದರ್ಶನ್ ಅವರ ಚಿಂತನೆ. ಹಾಗಾಗಿ, ಈ ಕುರಿತು, ನಾಳೆ ಫಿಲಂ ಚೇಂಬರ್​ನಲ್ಲಿ ದರ್ಶನ್​ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ

Published On - 7:27 pm, Thu, 28 January 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ