AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ.

‘ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ.. ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ’
ದರ್ಶನ್​
KUSHAL V
|

Updated on:Jan 28, 2021 | 7:36 PM

Share

ಬೆಂಗಳೂರು: ತೆಲುಗು ಚಿತ್ರರಂಗದ ಹೊಸ ನೀತಿ ವಿರುದ್ಧ ನಾಳೆ ಫಿಲಂ ಚೇಂಬರ್‌ಗೆ ನಟ ದರ್ಶನ್‌ ದೂರು ನೀಡಲಿದ್ದಾರೆ ಎಂದು ಹೇಳಲಾಗಿದೆ. ಈ ಮೂಲಕ, ಯಜಮಾನ ಹೊಸ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ.

ಪರಭಾಷಿಗರ ದೌರ್ಜನ್ಯ ವಿರುದ್ಧ ಸಿಡಿದೆದ್ದ ‘ಯಜಮಾನ’ ನಾಳೆ ಬೆಳಗ್ಗೆ 11ಗಂಟೆ ಸುಮಾರಿಗೆ ಚೇಂಬರ್​ಗೆ ಆಗಮಿಸಲಿರೋ ದರ್ಶನ್ ತೆಲುಗು ಸಿನಿಮಾರಂಗದ ವಿರುದ್ಧ ದೂರು ದಾಖಲಿಸಲಿದ್ದಾರೆ.

ತೆಲುಗಿನಲ್ಲಿ ಯಾವುದೇ ಸಿನಿಮಾ ರಿಲೀಸ್ ಇದ್ರೂ, ಅಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡ್ತಾ ಇಲ್ಲ ಎಂದು ತೆಲುಗು ಚಿತ್ರರಂಗದ ಹೊಸ ನೀತಿಯನ್ನು ನಟ ಖಂಡಿಸಿದ್ದಾರೆ. ಸಣ್ಣ ಪುಟ್ಟ ಸಿನಿಮಾ ರಿಲೀಸ್ ಇದ್ರೂ ಕೂಡ ಕನ್ನಡ ಚಿತ್ರಗಳ ಬಿಡುಗಡೆಯನ್ನ ತಡೆ ಹಿಡಿಯಲಾಗುತ್ತಿದೆ ಎಂದು ದರ್ಶನ್​ ಆರೋಪಿಸಿದ್ದಾರೆ ಎಂದು ಹೇಳಲಾಗಿದೆ. ಆದ್ರೆ, ಕರ್ನಾಟದಲ್ಲಿ ತೆಲುಗಿನ ಯಾವ ಸಿನಿಮಾ, ಯಾವಾಗ ಬೇಕಾದ್ರೂ ರಿಲೀಸ್ ಮಾಡಿ ಸದ್ದು ಮಾಡುವ ಅವಕಾಶವಿದೆ ಎಂದು ದರ್ಶನ್​ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಈಗ ಕನ್ನಡದ ಬಹುತೇಕ ಸಿನಿಮಾಗಳು ತೆಲುಗಿನಲ್ಲೂ ರಿಲೀಸ್ ಆಗ್ತಿವೆ. ರಾಬರ್ಟ್ ಕೂಡ ಕನ್ನಡ ಮತ್ತು ತೆಲುಗಿನಲ್ಲಿ ಬಿಡುಗಡೆ ಆಗ್ತಿದೆ. ತೆಲುಗು ಸಿನಿಮಾರಂಗದ ಈ ಹೊಸ ನೀತಿಯಿಂದ ಕನ್ನಡದ ಬಹುತೇಕ ಸಿನಿಮಾಗಳು ಸಂಕಷ್ಟಕ್ಕೆ ಈಡಾಗಲಿವೆ. ಹೀಗಾಗಿ, ನಮ್ಮಲ್ಲಿ ಕೂಡ ತೆಲುಗು ಸಿನಿಮಾಗಳನ್ನ ತಡೆಹಿಡಿಯಬೇಕು ಎಂಬ ವಿಷಯದ ಬಗ್ಗೆ ಚರ್ಚೆ ನಡೆಸಬೇಕಿದೆ ಎಂಬುದು ದರ್ಶನ್ ಅವರ ಚಿಂತನೆ. ಹಾಗಾಗಿ, ಈ ಕುರಿತು, ನಾಳೆ ಫಿಲಂ ಚೇಂಬರ್​ನಲ್ಲಿ ದರ್ಶನ್​ ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಎಲ್ಲಾ ಪೊಲೀಸ್​ ಸಿಬ್ಬಂದಿಗೆ ವಾರದ ರಜೆ ಕಡ್ಡಾಯವಾಗಿ ನೀಡಬೇಕು -DG & IGP ಪ್ರವೀಣ್ ಸೂದ್​ ಸೂಚನೆ

Published On - 7:27 pm, Thu, 28 January 21

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ