AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

Share

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ