AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

Share

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?