AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

Share

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್