AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
ರಾಜೇಶ್ ದುಗ್ಗುಮನೆ
|

Updated on: May 09, 2024 | 8:44 AM

Share

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ