Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ.

Darshan Thoogudeepa: ದರ್ಶನ್​ಗೆ ಇದೆ ಬಾಲಿವುಡ್​ ಸ್ಟಾರ್ ಹೀರೋನ ಭೇಟಿ ಮಾಡೋ ಆಸೆ
ದರ್ಶನ್
Follow us
|

Updated on: May 09, 2024 | 8:44 AM

ಸ್ಟಾರ್ ಹೀರೋ ಎಂದಾಗ ಅವರಿಗೆ ದೊಡ್ಡ ಅಭಿಮಾನಿ ಬಳಗ ಇರುತ್ತದೆ. ಅದೇ ರೀತಿ ಸ್ಟಾರ್ ಹೀರೋ ಕೂಡ ಯಾವುದೋ ನಟನ ಅಭಿಮಾನಿ ಆಗಿರುತ್ತಾರೆ. ನಟ ದರ್ಶನ್ (Darshan) ಅವರು ಕೂಡ ಸ್ಟಾರ್ ಹೀರೋ. ಅವರು ಬಾಲಿವುಡ್​ನ ಓರ್ವ ಹೀರೋನ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ಈ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ದರ್ಶನ್ ಅವರು ತಮ್ಮಿಷ್ಟದ ಹೀರೋನ ಭೇಟಿ ಮಾಡೋ ಆಸೆ ವ್ಯಕ್ತಪಡಿಸಿದ್ದರು.

ದರ್ಶನ್ ಅವರು ಅಮಿತಾಭ್ ಬಚ್ಚನ್ ಅವರ ದೊಡ್ಡ ಅಭಿಮಾನಿ. ಈ ಬಗ್ಗೆ ಅವರು ಹೇಳಿಕೊಂಡಿದ್ದರು. ದರ್ಶನ್ ಕನ್ನಡದ ಸ್ಟಾರ್ ಹೀರೋ. ಅವರಿಗೆ ಅಮಿತಾಭ್ ಅವರನ್ನು ಭೇಟಿ ಮಾಡಬೇಕು ಎಂದರೆ ಅದು ದೊಡ್ಡ ವಿಚಾರ ಅಲ್ಲವೇ ಅಲ್ಲ. ಆದರೆ, ಈ ಭೇಟಿ ಆ ರೀತಿ ಇರಬಾರದು ಅನ್ನೋದು ದರ್ಶನ್ ಆಸೆ. ಈ ಮೊದಲು ವಿಡಿಯೋ ಒಂದರಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: ‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

‘ಅಮಿತಾಭ್ ಬಚ್ಚನ್​ನ ಮೀಟ್ ಮಾಡಬೇಕು ಎನ್ನುವ ಆಸೆ ಇದೆ. ಹೀರೋ ಆಗಿ ಅವರನ್ನು ಭೇಟಿ ಮಾಡಬಾರದು. ಫ್ಯಾನ್ ಆಗಿ ಹೋಗಿ ಅವರಿಗೆ ಸಿಗಬೇಕು. ಮುಂಬೈನಲ್ಲಿ ಸಾಕಷ್ಟು ಫ್ರೆಂಡ್ಸ್ ಇದಾರೆ. ಬಾರಣ್ಣ ಕರೆದುಕೊಂಡು ಹೋಗ್ತೀನಿ ಎನ್ನುತ್ತಾರೆ. ಸೌತ್ ಇಂಡಿಯಾದ ಹೀರೋ ಎಂದು ಹೇಳಿದಾಗ ಅವರು ವೆಲ್​ಕಮ್ ಮಾಡಿಯೇ ಮಾಡುತ್ತಾರೆ. ಜನರ ಮಧ್ಯೆ ನಿಂತು ಅವರನ್ನು ನೋಡಬೇಕು’ ಎಂದು ದರ್ಶನ್ ಹೇಳಿದ್ದರು.

ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು. ಈ ಸಿನಿಮಾ 200 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಇದಾದ ಬಳಿಕ ಅವರು ‘ಡೆವಿಲ್’ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ