AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಚಿದ ಕೊನೆಯ ಕೊಂಡಿ, ತೆರೆಯ ಮೇಲೆ ಬರಲಿದೆ ಮತ್ತೊಂದು ಭೂಗತ ಲೋಕ

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಡಾನ್ ಮುತ್ತಪ್ಪ ರೈ ಅನಾರೋಗ್ಯದಿಂದ ನಿಧನರಾಗಿದ್ದರು. ಇದರಿಂದ ಭೂಗತ ಲೋಕದ ಕೊನೆಯ ಕೊಂಡಿಯೂ ಕಳಚಿದಂತಾಗಿದೆ. ಆದ್ರೆ ಇದೀಗ ಭೂಗತ ಲೋಕದ ಗತವೈಭವವನ್ನು ತೆರೆಯ ಮೇಲೆ ತರಲು ಸ್ಯಾಂಡಲ್​ವುಡ್​ನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕೊರೊನಾ ಹೆಮ್ಮಾರಿಯಿಂದಾಗಿ ದೇಶದಾದ್ಯಂತ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಮಧ್ಯೆ ಭೂಗತ ಲೋಕದ ಡಾನ್​ ಬಗ್ಗೆ ಬಯೋಫಿಕ್ ಸಿನಿಮಾ ತರಲು ತಯಾರಿಗಳು ಆಗುತ್ತಿವೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ […]

ಕಳಚಿದ ಕೊನೆಯ ಕೊಂಡಿ, ತೆರೆಯ ಮೇಲೆ ಬರಲಿದೆ ಮತ್ತೊಂದು ಭೂಗತ ಲೋಕ
ಸಾಧು ಶ್ರೀನಾಥ್​
|

Updated on:May 19, 2020 | 2:48 PM

Share

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಡಾನ್ ಮುತ್ತಪ್ಪ ರೈ ಅನಾರೋಗ್ಯದಿಂದ ನಿಧನರಾಗಿದ್ದರು. ಇದರಿಂದ ಭೂಗತ ಲೋಕದ ಕೊನೆಯ ಕೊಂಡಿಯೂ ಕಳಚಿದಂತಾಗಿದೆ. ಆದ್ರೆ ಇದೀಗ ಭೂಗತ ಲೋಕದ ಗತವೈಭವವನ್ನು ತೆರೆಯ ಮೇಲೆ ತರಲು ಸ್ಯಾಂಡಲ್​ವುಡ್​ನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಕೊರೊನಾ ಹೆಮ್ಮಾರಿಯಿಂದಾಗಿ ದೇಶದಾದ್ಯಂತ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಮಧ್ಯೆ ಭೂಗತ ಲೋಕದ ಡಾನ್​ ಬಗ್ಗೆ ಬಯೋಫಿಕ್ ಸಿನಿಮಾ ತರಲು ತಯಾರಿಗಳು ಆಗುತ್ತಿವೆ.

ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ಬೆಂಗಳೂರಿನ ಭೂಗತ ಲೋಕದ ಡಾನ್ ಎಂ.ಪಿ.ಜಯರಾಜ್ ಬಯೋಪಿಕ್ ಕೆಲಸದಲ್ಲಿ ತೊಡಗಿದ್ದಾರೆ. ಈ ಸಿನಿಮಾವನ್ನು ಬಹುಭಾಷೆಯಲ್ಲಿ ನಿರ್ಮಾಣ ಮಾಡುವ ಆಲೋಚನೆಯಲ್ಲೂ ಚಿತ್ರತಂಡ ಇದೆ.

Published On - 2:33 pm, Tue, 19 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?