AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಚಿದ ಕೊನೆಯ ಕೊಂಡಿ, ತೆರೆಯ ಮೇಲೆ ಬರಲಿದೆ ಮತ್ತೊಂದು ಭೂಗತ ಲೋಕ

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಡಾನ್ ಮುತ್ತಪ್ಪ ರೈ ಅನಾರೋಗ್ಯದಿಂದ ನಿಧನರಾಗಿದ್ದರು. ಇದರಿಂದ ಭೂಗತ ಲೋಕದ ಕೊನೆಯ ಕೊಂಡಿಯೂ ಕಳಚಿದಂತಾಗಿದೆ. ಆದ್ರೆ ಇದೀಗ ಭೂಗತ ಲೋಕದ ಗತವೈಭವವನ್ನು ತೆರೆಯ ಮೇಲೆ ತರಲು ಸ್ಯಾಂಡಲ್​ವುಡ್​ನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕೊರೊನಾ ಹೆಮ್ಮಾರಿಯಿಂದಾಗಿ ದೇಶದಾದ್ಯಂತ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಮಧ್ಯೆ ಭೂಗತ ಲೋಕದ ಡಾನ್​ ಬಗ್ಗೆ ಬಯೋಫಿಕ್ ಸಿನಿಮಾ ತರಲು ತಯಾರಿಗಳು ಆಗುತ್ತಿವೆ. ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ […]

ಕಳಚಿದ ಕೊನೆಯ ಕೊಂಡಿ, ತೆರೆಯ ಮೇಲೆ ಬರಲಿದೆ ಮತ್ತೊಂದು ಭೂಗತ ಲೋಕ
ಸಾಧು ಶ್ರೀನಾಥ್​
|

Updated on:May 19, 2020 | 2:48 PM

Share

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಡಾನ್ ಮುತ್ತಪ್ಪ ರೈ ಅನಾರೋಗ್ಯದಿಂದ ನಿಧನರಾಗಿದ್ದರು. ಇದರಿಂದ ಭೂಗತ ಲೋಕದ ಕೊನೆಯ ಕೊಂಡಿಯೂ ಕಳಚಿದಂತಾಗಿದೆ. ಆದ್ರೆ ಇದೀಗ ಭೂಗತ ಲೋಕದ ಗತವೈಭವವನ್ನು ತೆರೆಯ ಮೇಲೆ ತರಲು ಸ್ಯಾಂಡಲ್​ವುಡ್​ನಲ್ಲಿ ಸಿದ್ಧತೆಗಳು ನಡೆಯುತ್ತಿವೆ.

ಕೊರೊನಾ ಹೆಮ್ಮಾರಿಯಿಂದಾಗಿ ದೇಶದಾದ್ಯಂತ ಸಿನಿಮಾ ಕೆಲಸಗಳಿಗೆ ಬ್ರೇಕ್ ಬಿದ್ದಿದೆ. ಇನ್ನು ಕೆಲವೇ ದಿನಗಳಲ್ಲಿ ಸಿನಿಮಾಗಳ ಚಿತ್ರೀಕರಣಕ್ಕೆ ಗ್ರೀನ್ ಸಿಗ್ನಲ್ ಸಿಗಲಿದೆ. ಈ ಮಧ್ಯೆ ಭೂಗತ ಲೋಕದ ಡಾನ್​ ಬಗ್ಗೆ ಬಯೋಫಿಕ್ ಸಿನಿಮಾ ತರಲು ತಯಾರಿಗಳು ಆಗುತ್ತಿವೆ.

ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಡಾಲಿ ಧನಂಜಯ್, ಬೆಂಗಳೂರಿನ ಭೂಗತ ಲೋಕದ ಡಾನ್ ಎಂ.ಪಿ.ಜಯರಾಜ್ ಬಯೋಪಿಕ್ ಕೆಲಸದಲ್ಲಿ ತೊಡಗಿದ್ದಾರೆ. ಈ ಸಿನಿಮಾವನ್ನು ಬಹುಭಾಷೆಯಲ್ಲಿ ನಿರ್ಮಾಣ ಮಾಡುವ ಆಲೋಚನೆಯಲ್ಲೂ ಚಿತ್ರತಂಡ ಇದೆ.

Published On - 2:33 pm, Tue, 19 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ