AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಅಂದ ಹಾಗೆ, […]

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ
KUSHAL V
|

Updated on:Oct 23, 2020 | 12:57 PM

Share

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಅಂದ ಹಾಗೆ, ಆನೆ ಮೇಲೆ ಕುಳಿತುಕೊಳ್ಳುವುದ್ದಕ್ಕೆ ಅರಣ್ಯ ಇಲಾಖೆಯ ಅನುಮತಿ ಪಡೆದಿರಬೇಕು. ಇದಲ್ಲದೆ, ಈ ನಡುವೆ ಸಿನಿಮಾಗಳಲ್ಲೂ ಅರಣ್ಯ ಇಲಾಖೆ ಆನೆ ಮೇಲೆ ಕೂರಲು ಅವಕಾಶ ನೀಡುತ್ತಿಲ್ಲ . ಜೊತೆಗೆ, ಮಾವುತ ಬಿಟ್ಟರೆ ಆನೆ ಮೇಲೆ ಬೇರೆಯವರು ಕೂರುವಂತಿಲ್ಲ ಎಂಬ ನಿಯಮವಿದೆ. ಆದರೂ, ಆನೆ ಮೇಲೆ ಕೂತು ನಟ ಪೋಸ್ ನೀಡಿದ್ದು ಶಿಬಿರಕ್ಕೆ ಭೇಟಿ ನೀಡಿದಾಗ ನಟ ಧನ್ವೀರ್ ಅನುಮತಿ ಪಡೆದಿದ್ರಾ? ಧನ್ವೀರ್​ಗೆ ಅನುಮತಿ ನೀಡಿದ ಅಧಿಕಾರಿ ಯಾರು? ಎಂಬ ಪ್ರಶ್ನೆಗಳು ಕೇಳಿಬಂದಿದೆ.

Published On - 12:54 pm, Fri, 23 October 20

Follow Us
KUSHAL V
KUSHAL V
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು