AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಅಂದ ಹಾಗೆ, […]

ಧನ್ವೀರ್​ ಸಫಾರಿ ಇದೇ ಮೊದಲಲ್ಲ.. ಈ ಹಿಂದೆಯೂ ಆನೆ ಮೇಲೆ ಕೂತು ಪೋಸ್ ಕೊಟ್ಟಿದ್ದ ನಟ
KUSHAL V
|

Updated on:Oct 23, 2020 | 12:57 PM

Share

ಮೈಸೂರು: ಸ್ಯಾಂಡಲ್​ವುಡ್​ ನಟ ಧನ್ವೀರ್​ ರಾತ್ರಿ ಸಫಾರಿ ಇದೇ ಮೊದಲಲ್ಲ.. ನಟ ಈ ಹಿಂದೆಯೂ ಆನೆ ಮೇಲೆ ಕುಳಿತು ಕ್ಯಾಮಾರಾಗೆ ಪೋಸ್ ಮಾಡಿರುವ ವಿಡಿಯೋ ಸಹ ಲಭ್ಯವಾಗಿದೆ. ಈ ಹಿಂದೆ, ಜಿಲ್ಲೆಯ ನಾಗರಹೊಳೆಯಲ್ಲಿರುವ ಮತ್ತಿಗೂಡು ಆನೆ ಶಿಬಿರಕ್ಕೆ ಭೇಟಿ ನೀಡಿದ್ದ ಧನ್ವೀರ್​ ಆನೆ ಮೇಲೆ ಕುಳಿತು ಪೋಸ್ ನೀಡಿರುವ ವಿಡಿಯೋ ಒಂದು ಇದೀಗ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 27ರಂದು ಮತ್ತಿಗೂಡು ಶಿಬಿರಕ್ಕೆ ಭೇಟಿ ನೀಡಿದ್ದ ವಿಡಿಯೋವನ್ನು ಧನ್ವೀರ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದಾರೆ.

ಅಂದ ಹಾಗೆ, ಆನೆ ಮೇಲೆ ಕುಳಿತುಕೊಳ್ಳುವುದ್ದಕ್ಕೆ ಅರಣ್ಯ ಇಲಾಖೆಯ ಅನುಮತಿ ಪಡೆದಿರಬೇಕು. ಇದಲ್ಲದೆ, ಈ ನಡುವೆ ಸಿನಿಮಾಗಳಲ್ಲೂ ಅರಣ್ಯ ಇಲಾಖೆ ಆನೆ ಮೇಲೆ ಕೂರಲು ಅವಕಾಶ ನೀಡುತ್ತಿಲ್ಲ . ಜೊತೆಗೆ, ಮಾವುತ ಬಿಟ್ಟರೆ ಆನೆ ಮೇಲೆ ಬೇರೆಯವರು ಕೂರುವಂತಿಲ್ಲ ಎಂಬ ನಿಯಮವಿದೆ. ಆದರೂ, ಆನೆ ಮೇಲೆ ಕೂತು ನಟ ಪೋಸ್ ನೀಡಿದ್ದು ಶಿಬಿರಕ್ಕೆ ಭೇಟಿ ನೀಡಿದಾಗ ನಟ ಧನ್ವೀರ್ ಅನುಮತಿ ಪಡೆದಿದ್ರಾ? ಧನ್ವೀರ್​ಗೆ ಅನುಮತಿ ನೀಡಿದ ಅಧಿಕಾರಿ ಯಾರು? ಎಂಬ ಪ್ರಶ್ನೆಗಳು ಕೇಳಿಬಂದಿದೆ.

Published On - 12:54 pm, Fri, 23 October 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ