AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವ ಸರ್ಜಾ-ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ನಿನ್ನೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಸದ್ಯ ಈಗ ಆಸ್ಪತ್ರೆಯಿಂದ ನಟ ಧ್ರುವ ಸರ್ಜಾ, ಪ್ರೇರಣಾ ಡಿಸ್ಚಾರ್ಜ್ ಆಗಿದ್ದಾರೆ. 1 ದಿನ ಆಸ್ಪತ್ರೆಲಿದ್ದು ಚಿಕಿತ್ಸೆ ಪಡೆದು ನಿನ್ನೆ ಸಂಜೆ ಮನೆಗೆ ವಾಪಸ್ ಆಗಿದ್ದಾರೆ. ಸರ್ಜಾ ಕುಟುಂಬಕ್ಕೆ ಆತಂಕ ದೂರವಾಗಿದೆ. ಕೊವಿಡ್ ಪಾಸಿಟಿವ್ ಬಂದಿದ್ದ ಕಾರಣ ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಸಣ್ಣಪುಟ್ಟ ಜ್ವರ ಬಿಟ್ಟರೆ ಬೇರೆ ಲಕ್ಷಣಗಳು […]

ಧ್ರುವ ಸರ್ಜಾ-ಪತ್ನಿ ಪ್ರೇರಣಾ ಆಸ್ಪತ್ರೆಯಿಂದ ಡಿಸ್ಚಾರ್ಜ್
ಆಯೇಷಾ ಬಾನು
| Edited By: |

Updated on:Jul 16, 2020 | 10:05 AM

Share

ಬೆಂಗಳೂರು: ನಿನ್ನೆ ನಟ ಧ್ರುವ ಸರ್ಜಾ ಮತ್ತು ಅವರ ಪತ್ನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಸದ್ಯ ಈಗ ಆಸ್ಪತ್ರೆಯಿಂದ ನಟ ಧ್ರುವ ಸರ್ಜಾ, ಪ್ರೇರಣಾ ಡಿಸ್ಚಾರ್ಜ್ ಆಗಿದ್ದಾರೆ.

1 ದಿನ ಆಸ್ಪತ್ರೆಲಿದ್ದು ಚಿಕಿತ್ಸೆ ಪಡೆದು ನಿನ್ನೆ ಸಂಜೆ ಮನೆಗೆ ವಾಪಸ್ ಆಗಿದ್ದಾರೆ. ಸರ್ಜಾ ಕುಟುಂಬಕ್ಕೆ ಆತಂಕ ದೂರವಾಗಿದೆ. ಕೊವಿಡ್ ಪಾಸಿಟಿವ್ ಬಂದಿದ್ದ ಕಾರಣ ಮೊನ್ನೆ ಆಸ್ಪತ್ರೆಗೆ ದಾಖಲಾಗಿದ್ದರು.

ಸಣ್ಣಪುಟ್ಟ ಜ್ವರ ಬಿಟ್ಟರೆ ಬೇರೆ ಲಕ್ಷಣಗಳು ಇರದ ಹಿನ್ನೆಲೆಯಲ್ಲಿ ಧ್ರುವ ಮತ್ತು ಪ್ರೇರಣಾ ಇಬ್ಬರನ್ನೂ ಮನೆಯಲ್ಲಿಯೇ ಕ್ವಾರಂಟೈನ್ ಆಗಲು ಸೂಚಿಸಿದ್ದಾರೆ. ಸದ್ಯ ಈಗ ಯೋಗ, ಧ್ಯಾನ, ವ್ಯಾಯಾಮ ಮಾಡಿಕೊಂಡು ಇಬ್ಬರು ಆರಾಮಾಗಿದ್ದಾರೆ. ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಇನ್ನೂ ಧ್ರುವ ಸಂಪರ್ಕದಲ್ಲಿ ಯಾರೂ ಇರಲಿಲ್ಲ. ಕೇವಲ ಆಪ್ತರಾದ ಮುತ್ತು ಮಾತ್ರ ಇದ್ರು. ಮೇಘನಾ ಸರ್ಜಾ ಬೇರೆ ಮನೆಯಲ್ಲಿದ್ದರಿಂದ ಅವರು ಆರಾಮಾಗಿದ್ದಾರೆ.

Published On - 9:29 am, Thu, 16 July 20

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್