AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ನಟ, ನಿರ್ದೇಶಕ ಠಪೋರಿ ಸತ್ಯ ನಿಧನ, ಆಪ್ತರ ಕಂಬನಿ

Tapori Sathya: 30 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ಸತ್ಯ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.

Breaking: ನಟ, ನಿರ್ದೇಶಕ ಠಪೋರಿ ಸತ್ಯ ನಿಧನ, ಆಪ್ತರ ಕಂಬನಿ
ಠಪೋರಿ ಸತ್ಯ
ಮಂಜುನಾಥ ಸಿ.
|

Updated on:Apr 23, 2023 | 11:15 PM

Share

ನಂದ ಲವ್ಸ್ ನಂದಿತ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಸತ್ಯ (ಠಪೋರಿ ಸತ್ಯ) ನಿಧನ ಹೊಂದಿದ್ದಾರೆ. ಶ್ವಾಸಕೊಶದ ಸಮಸ್ಯೆಯಿಂದ ಬಳಲುತ್ತಿದ್ದ ಸತ್ಯ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ. ಸತ್ಯ ಅವರಿಗೆ 46 ವರ್ಷ ವಯಸ್ಸಾಗಿತ್ತು.

ಲೂಸ್ ಮಾದ ಯೋಗಿ ಮೊದಲ ಬಾರಿಗೆ ನಾಯಕನಾಗಿ ನಟಿಸಿದ್ದ ನಂದ ಲವ್ಸ್ ನಂದಿತ ಸಿನಿಮಾದಲ್ಲಿ ಕ್ವಾಟ್ರು ಪಾತ್ರದಲ್ಲಿ ನಟಿಸಿ ಜನಪ್ರಿಯತೆ ಗಳಿಸಿದ್ದ ಸತ್ಯ, ಟಪೋರಿ ಸತ್ಯ ಎಂದೇ ಹೆಸರಾಗಿದ್ದ ಇವರು ಮೇಳ ಹೆಸರಿನ ಸಿನಿಮಾವನ್ನು ನಿರ್ದೇಶನ ಸಹ ಮಾಡಿದ್ದರು. ಇತ್ತೀಚೆಗೆ ಮತ್ತೊಂದು ಹೊಸ ಸಿನಿಮಾ ನಿರ್ದೇಶನ ಮಾಡುವ ಹುಮ್ಮಸ್ಸಿನಲ್ಲಿದ್ದ ಸತ್ಯ ಸಿನಿಮಾಕ್ಕಾಗಿ ಆಡಿಷನ್ ಸಹ ಮಾಡುತ್ತಿದ್ದರು. ಆದರೆ ಹಠಾತ್ತನೆ ನಿಧನ ಹೊಂದಿದ್ದಾರೆ. ಸತ್ಯ ಅವರ ಪಾರ್ಥೀವ ಶರೀರವನ್ನು ಬನಶಂಕರಿ ಬಳಿಯ ನಿವಾಸಕ್ಕೆ  ಕೊಂಡೊಯ್ಯಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:05 pm, Sun, 23 April 23

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?