AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ

ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಅಪಘಾತಕ್ಕೆ ತುತ್ತಾಗಿದೆ. ಯತಿರಾಜ್​ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆ.

ಗಂಭೀರ ಅಪಘಾತವಾದರೂ ಜಗ್ಗೇಶ್ ಮಗ ಯತಿರಾಜ್ ಪಾರಾಗಿದ್ದು ಹೇಗೆ? ಪ್ರತಿಕ್ರಿಯಿಸಿದ ನವರಸ ನಾಯಕ
ಜಗ್ಗೇಶ್​
TV9 Web
| Edited By: |

Updated on:Jul 01, 2021 | 3:50 PM

Share

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಅವರ ಪುತ್ರ ಯತಿರಾಜ್ ಚಲಿಸುತ್ತಿದ್ದ ಬಿಎಂಡಬ್ಲ್ಯೂ ಕಾರು ಬೆಂಗಳೂರು ಹೈದರಾಬಾದ್ ರಸ್ತೆಯ ಅಗಲಗುರ್ಕಿ ಬಳಿ ಅಪಘಾತಕ್ಕೆ ತುತ್ತಾಗಿದೆ. ಯತಿರಾಜ್​ ಅಚ್ಚರಿಯ ರೀತಿಯಲ್ಲಿ ಪಾರಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಟ ಜಗ್ಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ.

ಅಪಘಾತವಾಗಿದ್ದು ಹೇಗೆ ಎಂಬ ಬಗ್ಗೆ ಟ್ವಿಟರ್​ನಲ್ಲಿ ಪ್ರತಿಕ್ರಿಯಿಸಿರುವ ಜಗ್ಗೇಶ್​, ‘ಕೊರನಾ ಬಂದಾಗಿನಿಂದ ಹೊರ ಹೋಗಿಲ್ಲ. ಹೀಗಾಗಿ, ಹೊರಗೆ ಹೋಗಿ ಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ್​ ಹೊರಹೋಗಿದ್ದ. ಅವನ ಇಷ್ಟದ ರಸ್ತೆ ಬೆಂಗಳೂರು-ಚಿಕ್ಕಬಳ್ಳಾಪುರ ರಸ್ತೆಯಲ್ಲಿ ಹೋಗುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕಕ್ಕೆ ಹೊಡೆದು ಕಾರು ಪಕ್ಕದ ರಸ್ತೆಗೆಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವು ಆಗಿಲ್ಲ’ ಎಂದಿದ್ದಾರೆ.

‘ರಾಯರು ನನ್ನ ಜೊತೆ ಸದ ಇರುತ್ತಾರೆ, ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆವುದೇ ನಾನಿದ್ದೀನೋ ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು! ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲ ಗುರುರಾಯರ’ ಎಂದಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ನಟ ಜಗ್ಗೇಶ್​ ಮಗ ಯತಿರಾಜ್​​ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜು; ಇಲ್ಲಿವೆ ಫೋಟೋಗಳು

Published On - 3:09 pm, Thu, 1 July 21

Follow Us
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಕಾಂಗ್ರೆಸ್​​​ಗೆ​ ಮೇ ಅಂತ್ಯಕ್ಕೆ ಶುಭಕಾಲ?
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್