AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು […]

ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ
ಆಯೇಷಾ ಬಾನು
| Edited By: |

Updated on:Sep 20, 2020 | 2:02 PM

Share

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ. ಹೊಟ್ಟೆಗೆ ಆ್ಯಸಿಡ್ ಕುಡಿದಂತಾಗ್ತಿದೆ. ಇಂದಿನ ದಿನಗಳು ಕರ್ಮದ ದಿನಗಳು ಎಂದು ಡ್ರಗ್ಸ್ ಕೇಸ್ ಕುರಿತು ಟ್ವಿಟ್ಟರ್​ನಲ್ಲಿ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.

Published On - 2:00 pm, Sun, 20 September 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ