AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು […]

ನಮ್ಮದು ಗೋಲ್ಡನ್ ಡೇಸ್.. ಈಗಿನದ್ದು Drugs ಡೇಸ್ -ನವರಸ ನಾಯಕ ಜಗ್ಗೇಶ್​ ಆಕ್ರೋಶ
ಆಯೇಷಾ ಬಾನು
| Updated By: KUSHAL V|

Updated on:Sep 20, 2020 | 2:02 PM

Share

ಬೆಂಗಳೂರು: ಚಂದನವನಕ್ಕೆ ಡ್ರಗ್ಸ್ ಜಾಲದ ನಂಟು ಆರೋಪದ ಕೇಸ್​ ದಿನೇ ದಿನೇ ಹೊಸ ತಿರುವುಗಳನ್ನು ಪಡೆಯುತ್ತಿದೆ. ಈ ನಡುವೆ ಕೆಲ ನಟ-ನಟಿಯರು ಹಾಗೂ ನಿರೂಪಕರು ಸೇರಿದಂತೆ ಅನೇಕರ ವಿಚಾರಣೆ ನಡೆಸಲಾಗುತ್ತಿರುವುದು ಇಡೀ ಚಿತ್ರರಂಗದಲ್ಲಿ ಆತಂಕ ಮನೆಮಾಡಿದೆ. ಈ ಕುರಿತು ಟ್ವೀಟ್ ಮೂಲಕ ಅಭಿಪ್ರಾಯ ಹಂಚಿಕೊಂಡಿರುವ ನವರಸ ನಾಯಕ ಜಗ್ಗೇಶ್ ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಮ್ಮದು ಗೋಲ್ಡನ್ ಡೇಸ್, ಈಗಿನದ್ದು ಡ್ರಗ್ಸ್ ಡೇಸ್ ಆಗಿದೆ. ಈಗಿನ ತಲೆಮಾರು ನಮ್ಮ ಉದ್ಯಮವನ್ನು ಹರಾಜು ಹಾಕ್ತಿದೆ. ಹೊಟ್ಟೆಗೆ ಆ್ಯಸಿಡ್ ಕುಡಿದಂತಾಗ್ತಿದೆ. ಇಂದಿನ ದಿನಗಳು ಕರ್ಮದ ದಿನಗಳು ಎಂದು ಡ್ರಗ್ಸ್ ಕೇಸ್ ಕುರಿತು ಟ್ವಿಟ್ಟರ್​ನಲ್ಲಿ ಜಗ್ಗೇಶ್ ಆಕ್ರೋಶ ಹೊರಹಾಕಿದ್ದಾರೆ.

Published On - 2:00 pm, Sun, 20 September 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ