AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ’ ಎಂದಿದ್ದಾರೆ ನಾಗಭೂಷಣ್.

‘ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡವನು ನಾನು, ಆ ನೋವು ಗೊತ್ತಿದೆ’; ಸುದ್ದಿಗೋಷ್ಠಿಯಲ್ಲಿ ಭಾವುಕರಾದ ನಾಗಭೂಷಣ್
ನಾಗಭೂಷಣ್
Mangala RR
| Edited By: |

Updated on: Oct 09, 2023 | 1:23 PM

Share

ಕೆಲ ದಿನಗಳ ಹಿಂದೆ ನಟ ನಾಗಭೂಷಣ್ (Nagabhushan) ಅವರ ಕಾರು ಅಪಘಾತಕ್ಕೆ ಒಳಗಾಗಿತ್ತು. ಈ ವೇಳೆ ಮಹಿಳೆ ಮೃತಪಟ್ಟು, ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ನಾಗಭೂಷಣ್ ಕಾರು ಕೂಡ ಸಾಕಷ್ಟು ಜಖಂಗೊಂಡಿತ್ತು. ಇತ್ತೀಚೆಗೆ ಅವರ ಕಾರಿನ ಪರಿಶೀಲನೆ ಕೂಡ ಮಾಡಲಾಗಿದೆ. ಈಗ ನಾಗಭೂಷಣ್ ಅವರು ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

‘ಅಪಘಾತಕ್ಕೆ ಒಳಗಾದ ನಂತರ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಿದೆ. ಪೊಲೀಸರಿಗೆ ನಾನೇ ಮಾಹಿತಿ ನೀಡಿದ್ದೆ. ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟರು. ಪೊಲೀಸರು ನನ್ನನ್ನು ಕರೆದುಕೊಂಡು ಹೋಗಿ ಪ್ರಕ್ರಿಯೆ ಮುಗಿಸಿದರು. ಅವರ ಬಳಿಯವರು ಬಂದ ಬಳಿಕ ನಾನು ಆಲ್ಕೋಹಾಲ್ ಕುಡಿದಿದ್ದೆನೋ ಅಥವಾ ಇಲ್ಲವೋ ಎಂಬುದನ್ನು ಪರೀಕ್ಷಿಸಿದರು. ಬ್ಲಡ್​ ಟೆಸ್ಟ್ ಕೂಡ ಮಾಡಲಾಯಿತು. ಅಲ್ಲಿಯೂ ಕುಡಿದಿಲ್ಲ ಎಂದು ವರದಿ ಬಂತು’ ಎಂದಿದ್ದಾರೆ ನಾಗಭೂಷಣ್.

‘ನಾನು ಓಡಿ ಹೋಗಿಲ್ಲ. ನನಗೆ ಆ ನೋವು ಗೊತ್ತಿದೆ. ನಾನು ಚಿಕ್ಕ ವಯಸ್ಸಿನಲ್ಲಿದ್ದಾಗ ನನ್ನ ತಂದೆಯನ್ನು ಅಪಘಾತದಲ್ಲಿ ಕಳೆದುಕೊಂಡಿದ್ದೆ. ಅಪಘಾತ ಮಾಡಿದವರು ಯಾರು ಎಂದು ಈಗಲೂ ಗೊತ್ತಿಲ್ಲ. ಇಲ್ಲಿ ಅಟ್​ಲೀಸ್ಟ್​ ನನಗೆ ಅವಕಾಶ ಇದೆ. ಅವರ ನೋವಲ್ಲಿ ನಾನು ಭಾಗಿ ಆಗುತ್ತಿದ್ದೇನೆ. ಎಲ್ಲರೂ ನಗಿಸೋಕೆ ನನಗೆ ಇಷ್ಟ. ಬೇರೆಯವರಿಗೆ ದುಃಖ ಕೊಡೋಕೆ ನನಗೆ ಇಷ್ಟವಿಲ್ಲ’ ಎಂದಿದ್ದಾರೆ ನಾಗಭೂಷಣ್.

ಇದನ್ನೂ ಓದಿ: ನಟ ನಾಗಭೂಷಣ್​ಗೆ ಹೆಚ್ಚಿದ ಸಂಕಷ್ಟ; ಮತ್ತೊಂದು ಕೇಸ್ ದಾಖಲು ಸಾಧ್ಯತೆ

‘ಅಪಘಾತವಾದ ನಂತರ ದಯವಿಟ್ಟು ಓಡೋಗಬೇಡಿ. ನೀವು ಜೀವ ಉಳಿಸಬೇಕು. ನನಗೆ ಯಾರ ದೂರವಾಣಿ ಕರೆಯನ್ನು ಸ್ವೀಕರಿಸೋಕೆ ಸಾಧ್ಯವಾಗಿಲ್ಲ. ಅವರ ಮನೆಯವರನ್ನು ಭೇಟಿ ಮಾಡೋಕೆ ಆಗಿಲ್ಲ. ನಾನು ಏನೆಂದು ಹೋಗಿ ಭೇಟಿ ಮಾಡಬೇಕೋ ಗೊತ್ತಿಲ್ಲ. ದಯವಿಟ್ಟು ನನಗೆ ಸಮಯ ಕೊಡಿ. ನಾನು ಎಲ್ಲಿಯೂ ಓಡಿ ಹೋಗಲ್ಲ. ಇದು ಹಿಟ್ ಆ್ಯಂಡ್ ರನ್ ಕೇಸಲ್ಲ. ಅಪಘಾತ  ಆಕಸ್ಮಿಕ ’ ಎಂದರು ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?