AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ
ಬೆಂಗಳೂರು ಮೂಲದ ವೈದ್ಯ ಮತ್ತು ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್
TV9 Web
| Edited By: |

Updated on:Oct 30, 2021 | 3:58 PM

Share

ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಅಕ್ಟೋಬರ್ ​ 29 ರಂದು ನಿಧನರಾದರು. ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್ರನ್ನು ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಟಿವಿ9 ಜೊತೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ನಟ ಪುನೀತ್ ನನ್ನನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ನಿನ್ನೆ 11.15ಕ್ಕೆ ಪುನೀತ್ ನಮ್ಮ ಕ್ಲಿನಿಕ್‌ಗೆ ಬಂದಿದ್ದರು. ಕ್ಲಿನಿಕ್‌ಗೆ ಬರುತ್ತಿದ್ದಂತೆ ಒಳಗೆ ಕರೆದುಕೊಂಡು ಮಾತಾಡಿದೆ. ಪುನೀತ್ ರಾಜ್‌ಕುಮಾರ್ ಕ್ಲಿನಿಕ್‌ಗೆ ಬಂದಾಗ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ ನಾನು ಜಿಮ್‌ನಿಂದ ಬರುತ್ತಿದ್ದೇನೆ ಎಂದರು. ಆದರೂ ಇರಲಿ ಎಂದು ನಾವು ಇಸಿಜಿ ಮಾಡಿಸಿದ್ದೆವು. ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ನಟ ಪುನೀತ್‌ರದ್ದು ಸಡನ್ ಡೆತ್. ಇದಕ್ಕೂ ನಿರ್ದಿಷ್ಟ ಕಾರಣ ಏನೆಂದು ಗೊತ್ತಾಗುವುದಿಲ್ಲ. ಪುನೀತ್‌ರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಅರೆಸ್ಟ್ ಇರಬೇಕು. ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಪುನೀತ್ ರೆಗ್ಯುಲರ್ ಆಗಿ ವ್ಯಾಯಾಮ ಮಾಡುತ್ತಿದ್ದರು. ನಟ ಪುನೀತ್ ನಮ್ಮನ್ನು ಇಂದು ಬಿಟ್ಟು ಹೋಗಿರಬರುದು. ಆದರೆ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.

ಇದನ್ನೂ ಓದಿ: Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Published On - 11:30 am, Sat, 30 October 21

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ