AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ

ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ಅಪ್ಪುದು ಸಡನ್ ಡೆತ್ -ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ: ಕೊನೆಯ ಕ್ಷಣ ವಿವರಿಸಿದ ಡಾ. ರಮಣ, ವಿಡಿಯೋ ನೋಡಿ
ಬೆಂಗಳೂರು ಮೂಲದ ವೈದ್ಯ ಮತ್ತು ಹೃದ್ರೋಗ ತಜ್ಞ ಡಾ. ಬಿ. ರಮಣ ರಾವ್
TV9 Web
| Edited By: |

Updated on:Oct 30, 2021 | 3:58 PM

Share

ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಹೃದಯಾಘಾತದಿಂದ ಅಕ್ಟೋಬರ್ ​ 29 ರಂದು ನಿಧನರಾದರು. ಎರಡು ಗಂಟೆಗಳ ಕಾಲ ಜಿಮ್ನಲ್ಲಿ ವರ್ಕೌಟ್ ಮಾಡಿ ಎದೆ ನೋವಿನಿಂದ ಕ್ಲಿನಿಕ್‌ಗೆ ಬಂದಿದ್ದ ಪುನೀತ್ರನ್ನು ಫ್ಯಾಮಿಲಿ ಡಾಕ್ಟರ್ ರಮಣರಾವ್ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರ ಆರೋಗ್ಯ ಸ್ಥಿತಿ ಹೇಗಿತ್ತು ಎಂಬ ಬಗ್ಗೆ ಟಿವಿ9 ಜೊತೆ ಡಾಕ್ಟರ್ ರಮಣರಾವ್ ಮಾಹಿತಿ ನೀಡಿದ್ದಾರೆ.

ನಟ ಪುನೀತ್ ನನ್ನನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ನಿನ್ನೆ 11.15ಕ್ಕೆ ಪುನೀತ್ ನಮ್ಮ ಕ್ಲಿನಿಕ್‌ಗೆ ಬಂದಿದ್ದರು. ಕ್ಲಿನಿಕ್‌ಗೆ ಬರುತ್ತಿದ್ದಂತೆ ಒಳಗೆ ಕರೆದುಕೊಂಡು ಮಾತಾಡಿದೆ. ಪುನೀತ್ ರಾಜ್‌ಕುಮಾರ್ ಕ್ಲಿನಿಕ್‌ಗೆ ಬಂದಾಗ ಬೆವರುತ್ತಿದ್ದರು. ಕೇಳಿದ್ರೆ ಇಲ್ಲಾ ನಾನು ಜಿಮ್‌ನಿಂದ ಬರುತ್ತಿದ್ದೇನೆ ಎಂದರು. ಆದರೂ ಇರಲಿ ಎಂದು ನಾವು ಇಸಿಜಿ ಮಾಡಿಸಿದ್ದೆವು. ಇಸಿಜಿ ಪರೀಕ್ಷೆಯಲ್ಲಿ ಸಮಸ್ಯೆ ಕಾಣಿಸಿತ್ತು. ಕೂಡಲೇ ಆಸ್ಪತ್ರೆಗೆ ಹೋಗುವಂತೆ ಪುನೀತ್‌ಗೆ ಸೂಚಿಸಿದ್ದೆ. ಐದೇ ನಿಮಿಷದಲ್ಲಿ ವಿಕ್ರಂ ಆಸ್ಪತ್ರೆಗೆ ಪುನೀತ್ ದಾಖಲಾಗಿದ್ರು. ನಟ ಪುನೀತ್‌ರದ್ದು ಸಡನ್ ಡೆತ್ ಎಂದು ಡಾಕ್ಟರ್ ರಮಣರಾವ್ ಹೇಳಿದ್ದಾರೆ.

ನಟ ಪುನೀತ್‌ರದ್ದು ಸಡನ್ ಡೆತ್. ಇದಕ್ಕೂ ನಿರ್ದಿಷ್ಟ ಕಾರಣ ಏನೆಂದು ಗೊತ್ತಾಗುವುದಿಲ್ಲ. ಪುನೀತ್‌ರದ್ದು ಸಡನ್ ಡೆತ್ ಅಥವಾ ಕಾರ್ಡಿಯಾಕ್ ಅರೆಸ್ಟ್ ಇರಬೇಕು. ನಟ ಪುನೀತ್‌ಗೆ ಈ ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಪುನೀತ್ ರೆಗ್ಯುಲರ್ ಆಗಿ ವ್ಯಾಯಾಮ ಮಾಡುತ್ತಿದ್ದರು. ನಟ ಪುನೀತ್ ನಮ್ಮನ್ನು ಇಂದು ಬಿಟ್ಟು ಹೋಗಿರಬರುದು. ಆದರೆ ಅಪ್ಪು ಸದಾ ನಮ್ಮ ಜೊತೆಯಲ್ಲಿಯೇ ಇರುತ್ತಾರೆ ಎಂದರು.

ಇದನ್ನೂ ಓದಿ: Puneeth rajkumar: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ; ರಾಕ್​ಲೈನ್ ವೆಂಕಟೇಶ್ ಮಾಹಿತಿ

Published On - 11:30 am, Sat, 30 October 21

Follow Us
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಗೂಳಿ ಮತ್ತು ನಾಯಿ ನಡುವೆ ಕಾದಾಟ, ಇಬ್ಬರು ಮಹಿಳೆಯರಿಗೆ ಗಾಯ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?