AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ. ಹಾಗೂ ಕಡ್ಡಾಯವಾಗಿ […]

ಕೊಪ್ಪಳದಲ್ಲಿ  ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ
ಆಯೇಷಾ ಬಾನು
|

Updated on: Oct 22, 2020 | 9:06 AM

Share

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ.

ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾನೆ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಆಳಿಸಿದ ಜನ ಫುಲ್ ಖುಷ್ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ