AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ. ಹಾಗೂ ಕಡ್ಡಾಯವಾಗಿ […]

ಕೊಪ್ಪಳದಲ್ಲಿ  ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ
ಆಯೇಷಾ ಬಾನು
|

Updated on: Oct 22, 2020 | 9:06 AM

Share

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ.

ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾನೆ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಆಳಿಸಿದ ಜನ ಫುಲ್ ಖುಷ್ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?