AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ. ಹಾಗೂ ಕಡ್ಡಾಯವಾಗಿ […]

ಕೊಪ್ಪಳದಲ್ಲಿ  ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ
ಆಯೇಷಾ ಬಾನು
|

Updated on: Oct 22, 2020 | 9:06 AM

Share

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ.

ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾನೆ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಆಳಿಸಿದ ಜನ ಫುಲ್ ಖುಷ್ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ