AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ. ಹಾಗೂ ಕಡ್ಡಾಯವಾಗಿ […]

ಕೊಪ್ಪಳದಲ್ಲಿ  ಪುನೀತ್‌ ರಾಜ್‌ಕುಮಾರ್‌ ಕೊರೊನಾ ಜಾಗೃತಿ
ಆಯೇಷಾ ಬಾನು
|

Updated on: Oct 22, 2020 | 9:06 AM

Share

ಕೊಪ್ಪಳ: ಸದಾ ಫಿಟ್ನೆಸ್, ವ್ಯಾಯಾಮ ಅಂತ ಟ್ರೆಂಡಿಂಗ್​ನಲ್ಲಿರುತ್ತಿದ್ದ ಅಭಿಮಾನಿಗಳ ನೆಚ್ಚಿನ ಅಪ್ಪು ನಟ ಪುನೀತ್‌ ರಾಜ್‌ಕುಮಾರ್‌ ಚಿತ್ರೀಕರಣಕ್ಕೆ ಆಗಮಿಸಿದ್ದ ವೇಳೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮಲ್ಲಾಪುರ ಗ್ರಾಮಕ್ಕೆ ಜೇಮ್ಸ್ ಚಿತ್ರೀಕರಣಕ್ಕೆ ನಟ ಪುನೀತ್ ಆಗಮಿಸಿದ್ದರು. ಈ ವೇಳೆ ಕೊಪ್ಪಳ ಪೊಲೀಸರು ಮನವಿ ಮೇರೆಗೆ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ವೈರಸ್ ಹೇಗೆ ತಗುಲುತ್ತೆ, ನಾವು ಯಾವ ರೀತಿ ಎಚ್ಚರಿಕೆಯಿಂದಿರಬೇಕು ಎಂಬುದನ್ನ ಗ್ರಾಮದ ಜನರಿಗೆ ತಿಳಿ ಹೇಳಿದ್ದಾರೆ.

ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದು ಜಾಗೃತಿ ಮೂಡಿಸಿದ್ದಾನೆ. ತಮ್ಮ ನೆಚ್ಚಿನ ನಟನ ಮಾತುಗಳನ್ನು ಆಳಿಸಿದ ಜನ ಫುಲ್ ಖುಷ್ ಆಗಿ ಶಿಳ್ಳೆ, ಚಪ್ಪಾಳೆ ಹೊಡೆದಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ