AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು

Raghavendra Rajkumar health update: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರಾಘಣ್ಣರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Raghavendra Rajkumar ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲು
ರಾಘವೇಂದ್ರ ರಾಜ್​ಕುಮಾರ್
KUSHAL V
|

Updated on:Feb 16, 2021 | 8:28 PM

Share

ಬೆಂಗಳೂರು: ನಟ ರಾಘವೇಂದ್ರ ರಾಜ್​ಕುಮಾರ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ರಾಘಣ್ಣರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಾಘವೇಂದ್ರ ರಾಜ್​ಕುಮಾರ್​ ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆಂದು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯದ ಮಾಹಿತಿ ಪ್ರಕಾರ ರಾಘಣ್ಣರಿಗೆ ಯಾವುದೇ ಗಂಭೀರ ಸಮಸ್ಯೆಯಿಲ್ಲ ಎಂದು ಹೇಳಲಾಗಿದೆ.

ಆದ್ರೆ ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗುವ ಸಾಧ್ಯತೆಯಿದೆ. ಈ ನಡುವೆ, ಆಸ್ಪತ್ರೆಗೆ ಭೇಟಿ ನೀಡಿ ನಟ ಶಿವಣ್ಣ ಸಹೋದರನ ಆರೋಗ್ಯ ವಿಚಾರಿಸಿದರು.

ಅಂದ ಹಾಗೆ, ರಾಘಣ್ಣ ಮೊದಲು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಬೆಳಗ್ಗೆಯಿಂದ ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದ ಹಿನ್ನೆಲೆಯಲ್ಲಿ ರಾಘಣ್ಣ ಸಾಯಂಕಾಲ ಆಸ್ಪತ್ರೆಗೆ ತೆರಳಿದ್ದರು.

ಈ ವೇಳೆ, ಇಂದು ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ರಾಘವೇಂದ್ರ ರಾಜ್​ಕುಮಾರ್ ಸಂಜೆ 4.30 ಕ್ಕೆ ಆಸ್ಪತ್ರಗೆ ಹೋಗ್ತಿನಿ ಅಂತಾ ಹೋಗಿದ್ರು. ಆದರೆ, ಬೆಳಗ್ಗೆಯಿಂದ ಆರಾಮಾಗಿದ್ರು ಎಂದು ಟಿವಿ9ಗೆ ಬೆಳಕು ಸಿನಿಮಾ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ನಟ ಇಂದು ಬೆಳಕು ಚಿತ್ರದ ಶೂಟಿಂಗ್​ನಲ್ಲಿ ಭಾಗಿಯಾಗಿದ್ದರು. ಶೂಟಿಂಗ್ ನಡುವೆ ಮಾಧ್ಯಮಗಳೊಂದಿಗೂ ಮಾತನಾಡಿದ್ರು. ಆದರೆ, ಸಾಯಂಕಾಲ ಸ್ವಲ್ಪ ಎದೆ ನೋವು ಕಾಣಿಸಿಕೊಂಡಿತ್ತು, ಕೊಂಚ ಬೆವರುತ್ತಿದ್ರು. ಹಾಗಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ವೇಳೆ, ಶಿವ ರಾಜ್​ಕುಮಾರ್ ಮತ್ತು ಪುನೀತ್ ರಾಜ್​ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸದ್ಯ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಒಟಿಟಿಗೂ ಬರಲಿದೆ ಕಟ್ಟುಪಾಡು: ಕೇಂದ್ರದ ಮಹತ್ವದ ಘೋಷಣೆ

Published On - 8:02 pm, Tue, 16 February 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು