AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಕ್ಕರೂ ರಾಗಿಣಿಗಿಲ್ಲ ಇಂದು ಬಿಡುಗಡೆ ಭಾಗ್ಯ, ಯಾಕೆ?

ಸುಪ್ರೀಂ ಕೋರ್ಟ್​ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್​​ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ ಇಲ್ಲ.

ಜಾಮೀನು ಸಿಕ್ಕರೂ ರಾಗಿಣಿಗಿಲ್ಲ ಇಂದು ಬಿಡುಗಡೆ ಭಾಗ್ಯ, ಯಾಕೆ?
ರಾಗಿಣಿ ದ್ವಿವೇದಿ
KUSHAL V
|

Updated on: Jan 21, 2021 | 7:52 PM

Share

ಬೆಂಗಳೂರು: ಸುಪ್ರೀಂ ಕೋರ್ಟ್​ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್​​ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ ಇಲ್ಲ.

ರಾಗಿಣಿ ಜೈಲಿನಿಂದ ಬಿಡುಗಡೆಯಾಗಲು ಆದೇಶದ ದೃಢೀಕೃತ ಪ್ರತಿ ಹಾಜರುಪಡಿಸುವುದು ಕಡ್ಡಾಯ. ಸುಪ್ರೀಂ ಕೋರ್ಟ್​ನಲ್ಲಿ ಪ್ರತಿ ಪಡೆದು ಮುಂದಿನ ಕ್ರಮ ಜರುಗಿಸಬೇಕಿದೆ. ಹೀಗಾಗಿ, ಕೋರ್ಟ್ ಷರತ್ತು ಪೂರ್ಣಗೊಳಿಸಿದ ಬಳಿಕ ನಾಳೆ ಜೈಲಿನಿಂದ ನಟಿ ರಾಗಿಣಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ