AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮೀನು ಸಿಕ್ಕರೂ ರಾಗಿಣಿಗಿಲ್ಲ ಇಂದು ಬಿಡುಗಡೆ ಭಾಗ್ಯ, ಯಾಕೆ?

ಸುಪ್ರೀಂ ಕೋರ್ಟ್​ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್​​ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ ಇಲ್ಲ.

ಜಾಮೀನು ಸಿಕ್ಕರೂ ರಾಗಿಣಿಗಿಲ್ಲ ಇಂದು ಬಿಡುಗಡೆ ಭಾಗ್ಯ, ಯಾಕೆ?
ರಾಗಿಣಿ ದ್ವಿವೇದಿ
KUSHAL V
|

Updated on: Jan 21, 2021 | 7:52 PM

Share

ಬೆಂಗಳೂರು: ಸುಪ್ರೀಂ ಕೋರ್ಟ್​ನಲ್ಲಿ ರಾಗಿಣಿ ದ್ವಿವೇದಿಗೆ ಜಾಮೀನು ಸಿಕ್ಕರೂ ನಟಿಗೆ ಇಂದು ಬಿಡುಗಡೆ ಭಾಗ್ಯ ಇಲ್ಲ. ಕೋರ್ಟ್​​ ಆದೇಶದ ಪ್ರತಿ ಪಡೆದು ಪ್ರಕ್ರಿಯೆ ನಡೆಯುವುದಕ್ಕೆ ಕಾಲಾವಕಾಶದ ಅಗತ್ಯವಿರುವ ಹಿನ್ನೆಲೆಯಲ್ಲಿ ಇಂದು ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯ ಇಲ್ಲ.

ರಾಗಿಣಿ ಜೈಲಿನಿಂದ ಬಿಡುಗಡೆಯಾಗಲು ಆದೇಶದ ದೃಢೀಕೃತ ಪ್ರತಿ ಹಾಜರುಪಡಿಸುವುದು ಕಡ್ಡಾಯ. ಸುಪ್ರೀಂ ಕೋರ್ಟ್​ನಲ್ಲಿ ಪ್ರತಿ ಪಡೆದು ಮುಂದಿನ ಕ್ರಮ ಜರುಗಿಸಬೇಕಿದೆ. ಹೀಗಾಗಿ, ಕೋರ್ಟ್ ಷರತ್ತು ಪೂರ್ಣಗೊಳಿಸಿದ ಬಳಿಕ ನಾಳೆ ಜೈಲಿನಿಂದ ನಟಿ ರಾಗಿಣಿ ಬಿಡುಗಡೆಯಾಗುವ ಸಾಧ್ಯತೆಯಿದೆ.

ನಟಿ ರಾಗಿಣಿ ದ್ವಿವೇದಿಗೆ ಜಾಮೀನು ಮಂಜೂರು.. 140 ದಿನಗಳ ಜೈಲುವಾಸ ಅಂತ್ಯ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು