AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಮೊದಲ ವಾರ್ಷಿಕೋತ್ಸವ ಸಂಭ್ರಮ: ಬಾಳಸಂಗಾತಿ ಜೊತೆ ಫೋಟೋ ಹಂಚಿಕೊಂಡ ರಿಷಿ

ಬೆಂಗಳೂರು: ಆಪರೇಷನ್ ಅಲಮೇಲಮ್ಮ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಕಾಲಿಟ್ಟ ರಿಷಿಗೆ ಇಂದು ಪ್ರಥಮ ಮದುವೆ ವಾರ್ಷಿಕೋತ್ಸವದ ಸಂಭ್ರಮ. ಕವಲುದಾರಿ, ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾಗಳ ಮೂಲಕ ಅಭಿಮಾನಿಗಳ ಮನಗೆದ್ದ ರಿಷಿ ಕಳೆದ ವರ್ಷ ಸ್ವಾತಿ ಪರಶುರಾಮನ್​ರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಧಾರಾವಾಹಿಗಳ ಮೂಲಕ ನಟನಾ ಲೋಕಕ್ಕೆ ಎಂಟ್ರಿ ಕೊಟ್ಟ ರಿಷಿ, ಮಹಾಪರ್ವ ಮತ್ತು ಅನುರೂಪ ಎಂಬ ಎರಡು ಸೀರಿಯಲ್​ಗಳಲ್ಲಿ ನಟಿಸಿದ್ದರು. ತದನಂತರ, ಸಿನಿಮಾದಲ್ಲೂ ಮಿಂಚಿದ ರಿಷಿ, ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿಯಲ್ಲಿ ತಮ್ಮ ನಟನೆಯ […]

ಮದುವೆಯ ಮೊದಲ ವಾರ್ಷಿಕೋತ್ಸವ ಸಂಭ್ರಮ: ಬಾಳಸಂಗಾತಿ ಜೊತೆ ಫೋಟೋ ಹಂಚಿಕೊಂಡ ರಿಷಿ
KUSHAL V
| Edited By: |

Updated on:Nov 24, 2020 | 6:46 AM

Share

ಬೆಂಗಳೂರು: ಆಪರೇಷನ್ ಅಲಮೇಲಮ್ಮ ಚಿತ್ರದ ಮೂಲಕ ನಾಯಕ ನಟನಾಗಿ ಚಂದನವನಕ್ಕೆ ಕಾಲಿಟ್ಟ ರಿಷಿಗೆ ಇಂದು ಪ್ರಥಮ ಮದುವೆ ವಾರ್ಷಿಕೋತ್ಸವದ ಸಂಭ್ರಮ. ಕವಲುದಾರಿ, ಸಾರ್ವಜನಿಕರಿಗೆ ಸುವರ್ಣಾವಕಾಶ ಸಿನಿಮಾಗಳ ಮೂಲಕ ಅಭಿಮಾನಿಗಳ ಮನಗೆದ್ದ ರಿಷಿ ಕಳೆದ ವರ್ಷ ಸ್ವಾತಿ ಪರಶುರಾಮನ್​ರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಧಾರಾವಾಹಿಗಳ ಮೂಲಕ ನಟನಾ ಲೋಕಕ್ಕೆ ಎಂಟ್ರಿ ಕೊಟ್ಟ ರಿಷಿ, ಮಹಾಪರ್ವ ಮತ್ತು ಅನುರೂಪ ಎಂಬ ಎರಡು ಸೀರಿಯಲ್​ಗಳಲ್ಲಿ ನಟಿಸಿದ್ದರು. ತದನಂತರ, ಸಿನಿಮಾದಲ್ಲೂ ಮಿಂಚಿದ ರಿಷಿ, ಆಪರೇಷನ್ ಅಲಮೇಲಮ್ಮ ಮತ್ತು ಕವಲುದಾರಿಯಲ್ಲಿ ತಮ್ಮ ನಟನೆಯ ಮುಖಾಂತರ ಎಲ್ಲರ ಗಮನ ಸೆಳೆದಿದ್ದರು. ಎರಡೂ ಸಿನಿಮಾಗಳಿಗೆ ರಿಷಿ ಉತ್ತಮ ನಟ ಪ್ರಶಸ್ತಿಯನ್ನೂ ಪಡೆದಿದ್ದರು. ರಿಷಿಯವರ ವಿವಾಹ ವಾರ್ಷಿಕೋತ್ಸವಾದ ಇಂದು, ಮಡದಿಯೊಂದಿಗಿನ ಫೋಟೊವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಟನ ಅಭಿಮಾನಿಗಳು ದಂಪತಿಗೆ ಶುಭ ಹಾರೈಸಿದ್ದಾರೆ.

Published On - 2:05 pm, Tue, 10 November 20

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್