AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜಪೇಟೆಯ CCB ಕಚೇರಿಯತ್ತ ನಟಿ ಸಂಜನಾ ಗಲ್ರಾನಿ ಪಯಣ ಶುರು

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿಯನ್ನ CCB ಕಚೇರಿಗೆ ಅಧಿಕಾರಿಗಳು ಕರೆದೊಯ್ದರು. CCB ಅಧಿಕಾರಿಗಳು ನಟಿಯ ಇಂದಿರಾನಗರದ ಫ್ಲ್ಯಾಟ್​ನಿಂದ ತಮ್ಮ ಕಚೇರಿಗೆ ಕರೆದೊಯ್ದರು. ಬೆಳಗ್ಗೆ ನಟಿ ಸಂಜನಾ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ ಅಧಿಕಾರಿಗಳು ಮನೆಯಲ್ಲೇ ಸಂಜನಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೊತೆಗೆ, ಸಂಜನಾ ಮನೆಯಲ್ಲಿ ಕೆಲ ವಸ್ತುಗಳನ್ನು ಸಹ ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. CCB ಟೆಕ್ನಿಕಲ್ ಸೆಲ್ ಸುಪರ್ದಿಗೆ… ಸಂಜನಾ ಮನೆಯಲ್ಲಿ […]

ಚಾಮರಾಜಪೇಟೆಯ CCB ಕಚೇರಿಯತ್ತ ನಟಿ ಸಂಜನಾ ಗಲ್ರಾನಿ ಪಯಣ ಶುರು
KUSHAL V
|

Updated on:Sep 08, 2020 | 11:51 AM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ನಟಿ ಸಂಜನಾ ಗಲ್ರಾನಿಯನ್ನ CCB ಕಚೇರಿಗೆ ಅಧಿಕಾರಿಗಳು ಕರೆದೊಯ್ದರು. CCB ಅಧಿಕಾರಿಗಳು ನಟಿಯ ಇಂದಿರಾನಗರದ ಫ್ಲ್ಯಾಟ್​ನಿಂದ ತಮ್ಮ ಕಚೇರಿಗೆ ಕರೆದೊಯ್ದರು.

ಬೆಳಗ್ಗೆ ನಟಿ ಸಂಜನಾ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿದ ಅಧಿಕಾರಿಗಳು ಮನೆಯಲ್ಲೇ ಸಂಜನಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಜೊತೆಗೆ, ಸಂಜನಾ ಮನೆಯಲ್ಲಿ ಕೆಲ ವಸ್ತುಗಳನ್ನು ಸಹ ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

CCB ಟೆಕ್ನಿಕಲ್ ಸೆಲ್ ಸುಪರ್ದಿಗೆ… ಸಂಜನಾ ಮನೆಯಲ್ಲಿ ದೊರೆತಿರುವ ವಸ್ತುಗಳನ್ನು ವಶ ಪಡಿಸಿಕೊಂಡು ಸಿಸಿಬಿ ಕಚೇರಿ ಗೆ ತಂದಿದ್ದಾರೆ. ಎರಡು‌ ಬ್ಯಾಗ್​ಗಳಲ್ಲಿ ಹಲವು ದಾಖಲೆಗಳನ್ನ ತಂದಿದ್ದಾರೆ.  ಮೊಬೈಲ್ ಮತ್ತು ಇನ್ನಿತರ ವಸ್ತುಗಳನ್ನು ಸೀಜ್ ಮಾಡಿ ತಂದಿರೋ ಸಿಸಿಬಿ ಪೊಲೀಸರು ಅದನ್ನೆಲ್ಲ ಟೆಕ್ನಿಕಲ್ ಸೆಲ್ ಸುಪರ್ದಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ಸಂಜನಾಗೆ ಅಪಾರ್ಟ್​ಮೆಂಟ್ ಮತ್ತು BMW ಕಾರ್ ಕೊಡಿಸಿದ್ಯಾರು? ಯಾರದು ವೈದ್ಯ?

Published On - 11:16 am, Tue, 8 September 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?