AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ. ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ […]

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Sep 26, 2020 | 3:23 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ ಘಟನೆ ನಡೆದಿಲ್ಲ ಎಂದು ನಿರ್ದೇಶಕ ಸುನೀಲ್ ಟಿವಿ9ಗೆ ತಿಳಿಸಿದ್ದಾರೆ.

Published On - 3:15 pm, Sat, 26 September 20

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ