AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ. ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ […]

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್
ಆಯೇಷಾ ಬಾನು
| Edited By: |

Updated on:Sep 26, 2020 | 3:23 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ ಘಟನೆ ನಡೆದಿಲ್ಲ ಎಂದು ನಿರ್ದೇಶಕ ಸುನೀಲ್ ಟಿವಿ9ಗೆ ತಿಳಿಸಿದ್ದಾರೆ.

Published On - 3:15 pm, Sat, 26 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ