AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ. ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ […]

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಅವಘಡ, ಆಸ್ಪತ್ರೆ ಸೇರಿದ ಶರಣ್
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Sep 26, 2020 | 3:23 PM

ಬೆಂಗಳೂರು: ಕೊರೊನಾ ಲಾಕ್​ಡೌನ್ ಬಳಿಕ ಈಗ ಚಿತ್ರರಂಗ ಪತ್ತೆ ಸಿನಿಮಾ ಶೂಟಿಂಗ್ ಶುರು ಮಾಡಿದೆ. ಅರ್ಥಕ್ಕೆ ನಿಂತಿದ್ದ ಸಿನಿಮಾಗಳನ್ನು ನಿರ್ಮಾಪಕರು ಪೂರ್ಣಗೊಳಿಸುತ್ತಿದ್ದರೆ. ಇದೀಗ ಸುನಿ ನಿರ್ದೇಶನದ ಅವತಾರ ಪುರುಷ ಚಿತ್ರೀಕರಣದ ಸಂದರ್ಭದಲ್ಲಿ ಚಿಕ್ಕ ಅವಘಡ ಸಂಭವಿಸಿದೆ. ಹೀಗಾಗಿ ನಟ ಶರಣ್ ಆಸ್ಪತ್ರೆ ಸೇರಿದ್ದಾರೆ.

ಅವತಾರ ಪುರುಷ ಆಕ್ಷನ್ ಸೀಕ್ವೆನ್ಸ್ ವೇಳೆ ಮಸಲ್ ಕ್ಯಾಚ್ (ಸ್ನಾಯು ಸೆಳೆತ) ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಮಲ್ಲಿಗೆ ಆಸ್ಪತ್ರೆಯಲ್ಲಿ ಶರಣ್​ನನ್ನು ಅಡ್ಮಿಟ್ ಮಾಡಲಾಗಿದೆ. ಅಭಿಮಾನಿಗಳು ಆತಂಕ ಪಡೋ ರೀತಿ ಯಾವುದೇ ಘಟನೆ ನಡೆದಿಲ್ಲ ಎಂದು ನಿರ್ದೇಶಕ ಸುನೀಲ್ ಟಿವಿ9ಗೆ ತಿಳಿಸಿದ್ದಾರೆ.

Published On - 3:15 pm, Sat, 26 September 20

ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್
ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್