AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್‌ ಟೈಮ್‌ನಲ್ಲಿ ಕ್ರಿಕೆಟ್‌ ಆಡಿದ ಶಿವಣ್ಣ! ವಿಡಿಯೋ ಫುಲ್‌ ವೈರಲ್‌

ಬೆಂಗಳೂರು: ಎಲ್ಲೆಡೆ ಕೊರೊನಾದಿಂದಾಗಿ ಲಾಕ್‌ ಡೌನ್‌, ನಂತರ ಸಾಮಾಜಿಕ ಅಂತರ ಹೀಗೆ ಹತ್ತು ಹಲವು ಕಾರಣಗಳಿಂದ ಚಿತ್ರರಂಗದ ಚಟುವಟಿಕೆ ಬಂದ್‌ ಆಗಿದೆ. ಆದ್ರೆ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಈ ಸಮಯದಲ್ಲಿ ಮನೆಯಲ್ಲಿ ಕುಳಿತು ಸಾಕಾಗಿ, ಸಮಯ ಕಳೆಯಲು ಕ್ರಿಕೆಟ್‌ ಆಡಿದ ದೃಶ್ಯ ಈಗ ವೈರಲ್‌ ಆಗಿದೆ. ತಮ್ಮ ಕೆಲ ಆಪ್ತರೊಂದಿಗೆ ಬ್ಯಾಟ್ ಹಿಡಿದು ಮೈದಾನದಲ್ಲಿ ಅಖಾಡಕ್ಕಿಳಿದಿರುವ ಶಿವರಾಜ್ ಕುಮಾರ್ ಅವರೊಂದಿಗೆ ಕ್ರಿಕೆಟ್ ಆಡಿರೋ ಪೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಅವರ ಅಭಿಮಾನಿಗಳಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದೆ. […]

ಲಾಕ್‌ಡೌನ್‌ ಟೈಮ್‌ನಲ್ಲಿ ಕ್ರಿಕೆಟ್‌ ಆಡಿದ ಶಿವಣ್ಣ! ವಿಡಿಯೋ ಫುಲ್‌ ವೈರಲ್‌
Guru
|

Updated on:Aug 13, 2020 | 3:32 PM

Share

ಬೆಂಗಳೂರು: ಎಲ್ಲೆಡೆ ಕೊರೊನಾದಿಂದಾಗಿ ಲಾಕ್‌ ಡೌನ್‌, ನಂತರ ಸಾಮಾಜಿಕ ಅಂತರ ಹೀಗೆ ಹತ್ತು ಹಲವು ಕಾರಣಗಳಿಂದ ಚಿತ್ರರಂಗದ ಚಟುವಟಿಕೆ ಬಂದ್‌ ಆಗಿದೆ. ಆದ್ರೆ ಸ್ಯಾಂಡಲ್‌ವುಡ್‌ ನಟ ಶಿವರಾಜ್‌ಕುಮಾರ್ ಈ ಸಮಯದಲ್ಲಿ ಮನೆಯಲ್ಲಿ ಕುಳಿತು ಸಾಕಾಗಿ, ಸಮಯ ಕಳೆಯಲು ಕ್ರಿಕೆಟ್‌ ಆಡಿದ ದೃಶ್ಯ ಈಗ ವೈರಲ್‌ ಆಗಿದೆ. ತಮ್ಮ ಕೆಲ ಆಪ್ತರೊಂದಿಗೆ ಬ್ಯಾಟ್ ಹಿಡಿದು ಮೈದಾನದಲ್ಲಿ ಅಖಾಡಕ್ಕಿಳಿದಿರುವ ಶಿವರಾಜ್ ಕುಮಾರ್ ಅವರೊಂದಿಗೆ ಕ್ರಿಕೆಟ್ ಆಡಿರೋ ಪೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ಅವರ ಅಭಿಮಾನಿಗಳಲ್ಲಿ ತೀವ್ರ ಸಂಚಲನವನ್ನುಂಟು ಮಾಡಿದೆ.

ನಾಗವಾರದ ಮನೆ ಮುಂದೆ ಸಮಯ ಕಳೆಯಲು ಶಿವಣ್ಣಗೆ ಕ್ರಿಕೆಟ್ ಆಟದಲ್ಲಿ ನಿರ್ಮಾಪಕ ಕೆ ಪಿ ಶ್ರೀಕಾಂತ್ ಸೇರಿದಂತೆ ಅವರ ಆಪ್ತರು ಮತ್ತು ಕುಟುಂಬ ಸದಸ್ಯರು ಕೂಡಾ ಸಾಥ್  ನೀಡಿದ್ದಾರೆ. ವೈರಲ್‌ ಆಗುತ್ತಿರುವ ಶಿವಣ್ಣನ ವಿಡಿಯೋ ನೋಡಿ ಅವರ ಅಭಿಮಾನಿಗಳು ಈಗ ತಿರುಗಿ ತಿರುಗಿ ವಿಡಿಯೋ ನೋಡಿದ್ದೇ ನೋಡಿದ್ದು.

Published On - 3:12 pm, Thu, 13 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?