AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ. ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ […]

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!
Guru
| Edited By: |

Updated on:Jul 25, 2020 | 12:21 PM

Share

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ.

ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ ಮನೆಯಲ್ಲಿ ಸಭೆ ಸೇರುತ್ತಿದ್ದಾರೆ.

ಈ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಕೂಡಾ ಸಭೆಯಲ್ಲಿ ಭಾಗಿಯಾಗಲಿವೆ. ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಚರ್ಚಿಯಾಗಲಿದೆ.

ಸಭೆಯ ನಂತರ ಶಿವರಾಜ್ ಕುಮಾರ್ ಅವರ ನೇತೃತ್ವದಲ್ಲಿ ಚಿತ್ರರಂಗದ ಪ್ರಮುಖರು ಮುಖ್ಯಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳನ್ನ ಅವರ ಗಮನಕ್ಕೆ ತರಲಿದ್ದಾರೆ. ಹಾಗೇನೆ ಸರ್ಕಾರದಿಂದ ಕೆಲ ಪ್ಯಾಕೆಜ್‌ಗಳಿಗೆ ಬೇಡಿಕೆಯಿಡಲಿದ್ದಾರೆ. ಅಂಬರೀಷ್‌ ನಿಧನದ ನಂತರ ಇದೇ ಮೊದಲ ಬಾರಿಗೆ ಚಿತ್ರರಂಗದ ಪ್ರಮುಖರು ಸಭೆ ಸೇರುತ್ತಿದ್ದು, ಇದಕ್ಕೆ ಶಿವರಾಜ್‌ಕುಮಾರ್‌ ನೇತೃತ್ವ ವಹಿಸುತ್ತಿರೋದು ವಿಶೇಷ.

Published On - 3:34 pm, Thu, 23 July 20

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ