AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ. ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ […]

ಕೊರೊನಾ ಸಂಕಷ್ಟದಲ್ಲಿರೋ ಸ್ಯಾಂಡಲ್‌ವುಡ್‌ಗೆ ಶಿವಣ್ಣನೇ.. ದಿ ಲೀಡರ್!
Follow us
Guru
| Updated By:

Updated on:Jul 25, 2020 | 12:21 PM

ಬೆಂಗಳೂರು: ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸಂಕಷ್ಟದಲ್ಲಿದೆ. ಹೀಗಾಗಿ ಕೆಲವೊಂದು ಉದ್ಯಮಗಳಿಗೆ ರಾಜ್ಯ ಸರ್ಕಾರ ಕೆಲ ಪ್ಯಾಕೆಜ್‌ಗಳನ್ನ ಘೋಷಿಸಿದೆ. ಆದ್ರೆ ಚಿತ್ರರಂಗದತ್ತ ಕಣ್ಣೆತ್ತಿಯೂ ನೋಡಿಲ್ಲ. ಹೀಗಾಗಿ ಈ ಕುರಿತು ಚರ್ಚಿಸಲು ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಸಭೆ ಸೇರುತ್ತಿದ್ದಾರೆ.

ಹೌದು ಮುಖ್ಯಮಂತ್ರಿ ಯಡಿಯೂರಪ್ಪ ಕೊರೊನಾ ಸಂಕಷ್ಟ ಎದುರಿಸಲು ವಿವಿಧ ರಂಗಗಳಿಗೆ ಕೆಲ ಪ್ಯಾಕೆಜ್‌ ಘೋಷಿಸಿದ್ದಾರೆ. ಆದ್ರೆ ಸ್ಯಾಂಡಲ್‌ವುಡ್‌ಗೆ ಯಾವುದೇ ಪರಿಹಾರವಾಗಲಿ ಪ್ಯಾಕೆಜ್‌ಗಳನ್ನಾಗಲಿ ಪ್ರಕಟಿಸಿಲ್ಲ. ಹೀಗಾಗಿ ನಿರಾಶೆಗೊಂಡಿರುವ ಚಿತ್ರರಂಗದ ಗಣ್ಯರು ಈ ಬಗ್ಗೆ ಚರ್ಚಿಸಲು ನಟ ಶಿವರಾಜ್‌ಕುಮಾರ್‌ ಅವರ ಮನೆಯಲ್ಲಿ ಸಭೆ ಸೇರುತ್ತಿದ್ದಾರೆ.

ಈ ಸಭೆಯಲ್ಲಿ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಅದರ ಸಂಸ್ಥೆಗಳು ಕೂಡಾ ಸಭೆಯಲ್ಲಿ ಭಾಗಿಯಾಗಲಿವೆ. ಸಭೆಯಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಪರಿಹಾರದ ಕುರಿತು ಚರ್ಚಿಯಾಗಲಿದೆ.

ಸಭೆಯ ನಂತರ ಶಿವರಾಜ್ ಕುಮಾರ್ ಅವರ ನೇತೃತ್ವದಲ್ಲಿ ಚಿತ್ರರಂಗದ ಪ್ರಮುಖರು ಮುಖ್ಯಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚಿತ್ರರಂಗದ ಸಮಸ್ಯೆಗಳನ್ನ ಅವರ ಗಮನಕ್ಕೆ ತರಲಿದ್ದಾರೆ. ಹಾಗೇನೆ ಸರ್ಕಾರದಿಂದ ಕೆಲ ಪ್ಯಾಕೆಜ್‌ಗಳಿಗೆ ಬೇಡಿಕೆಯಿಡಲಿದ್ದಾರೆ. ಅಂಬರೀಷ್‌ ನಿಧನದ ನಂತರ ಇದೇ ಮೊದಲ ಬಾರಿಗೆ ಚಿತ್ರರಂಗದ ಪ್ರಮುಖರು ಸಭೆ ಸೇರುತ್ತಿದ್ದು, ಇದಕ್ಕೆ ಶಿವರಾಜ್‌ಕುಮಾರ್‌ ನೇತೃತ್ವ ವಹಿಸುತ್ತಿರೋದು ವಿಶೇಷ.

Published On - 3:34 pm, Thu, 23 July 20

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ
ಕಮಲ್ ಹಾಸನ್ ವಿಚಾರ: ಕಾನೂನು ಕೈಗೆ ತೆಗೆದುಕೊಳ್ಳದಂತೆ ಡಿಕೆಶಿ ಮನವಿ