AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
ಪೃಥ್ವಿಶಂಕರ
|

Updated on:Nov 22, 2020 | 1:29 PM

Share

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ