AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
Follow us
ಪೃಥ್ವಿಶಂಕರ
|

Updated on:Nov 22, 2020 | 1:29 PM

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ವಿಜಯೇಂದ್ರ ನಾಯಕತ್ವದಲ್ಲಿ 245/224 ಸೀಟು ಬಂದರೂ ಅಚ್ಚರಿಯಿಲ್ಲ: ಯತ್ನಾಳ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್
ಕ್ಷೇತ್ರದಲ್ಲಿ ಮಾಡಲು ಬೇಕಾದಷ್ಟು ಕೆಲಸವಿದೆ, ಮುಂದುವರಿಸುತ್ತೇನೆ: ಸೋಮಶೇಖರ್