AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
ಪೃಥ್ವಿಶಂಕರ
|

Updated on:Nov 22, 2020 | 1:29 PM

Share

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!