AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
ಪೃಥ್ವಿಶಂಕರ
|

Updated on:Nov 22, 2020 | 1:29 PM

Share

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?