AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ […]

ಸರಳ ಜೀವಿ ಶಿವಣ್ಣ: ಬೀದಿ ಬದಿ ಟೀ ಕುಡಿದು ಫ್ಯಾನ್ಸ್​ಗಳ ಜತೆ ಕಾಲ ಕಳೆದ ಕರುನಾಡ ಚಕ್ರವರ್ತಿ
ಪೃಥ್ವಿಶಂಕರ
|

Updated on:Nov 22, 2020 | 1:29 PM

Share

ಮೈಸೂರು: ಸ್ಯಾಂಡಲ್​ವುಡ್​ನಲ್ಲಿ ಸೆಂಚುರಿ ಸ್ಟಾರ್​ ಎನಿಸಿಕೊಂಡಿದ್ದರು ಯಾವುದೇ ಅದ್ಧೂರಿ ಜೀವನಕ್ಕೆ ಒಗ್ಗೂಡದೆ ತೀರ ಸರಳ ಜೀವನವನ್ನು ಇಷ್ಟಪಡುವ ಕರುನಾಡ ಚಕ್ರವರ್ತಿ ಶಿವರಾಜ್‌ಕುಮಾರ್ ತಮ್ಮ ಸರಳತೆಯಿಂದಲೇ ಕರ್ನಾಟಕದಾದ್ಯಂತ ಲಕ್ಷಾಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಈಗ ಅಂತದೆ ಸರಳತೆಯ ಮೂಲಕ ಶಿವಣ್ಣ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.

ಸ್ಟಾರ್ ಗಿರಿ ಬಿಟ್ಟು ನಟ ಶಿವರಾಜ್‌ಕುಮಾರ್ ಪುಟ್ ಪಾತ್‌ನಲ್ಲಿ ಟೀ ಕುಡಿದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಮಾತೃಮಂಡಳಿ ಸರ್ಕಲ್ ಬಳಿಯ ಪುಟ್ ಪಾತ್ ಟೀ ಅಂಗಡಿಗೆ ಭೇಟಿ ಕೊಟ್ಟ ಶಿವಣ್ಣ ಸಾಮಾನ್ಯರಂತೆ ರಸ್ತೆ ಬದಿ ಕುಳಿತು ಸರಳತೆ ಮೆರೆದಿದ್ದಲ್ಲದೆ ಅಭಿಮಾನಿಗಳ ಜೊತೆ ಟೀ ಕುಡಿದು ಅಲ್ಲಿದ್ದವರ ಕುಶಲೋಪರಿ ವಿಚಾರಿಸಿ​ದ್ದಾರೆ.

20 ನಿಮಿಷಕ್ಕೂ ಹೆಚ್ಚು ಕಾಲ ಅಭಿಮಾನಿಗಳ ಜೊತೆ ಶಿವರಾಜ್ ಕುಮಾರ್ ಕಾಲ ಕಳೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಫೋಟೋ ತೆಗೆದುಕೊಂಡ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಶಿವಣ್ಣನ ಸರಳತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

Published On - 1:28 pm, Sun, 22 November 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?